ಆ್ಯಪ್ನಗರ

ವೆಂಕಟೇಶ್ವರ ದೇವರ ದರ್ಶನ

ವೈಕುಂಠ ಏಕಾದಶಿ ನಿಮಿತ್ತ ಸಾವಿರಾರು ಭಕ್ತರು ನಗರದ ಕೋಟೆ ಏರಿಯಾದ ಶ್ರೀ ವೆಂಕಟೇಶ್ವರ ದೇವರ ದರ್ಶನ ಪಡೆದರು.

Vijaya Karnataka 19 Dec 2018, 5:00 am
ಕೊಪ್ಪಳ : ವೈಕುಂಠ ಏಕಾದಶಿ ನಿಮಿತ್ತ ಸಾವಿರಾರು ಭಕ್ತರು ನಗರದ ಕೋಟೆ ಏರಿಯಾದ ಶ್ರೀ ವೆಂಕಟೇಶ್ವರ ದೇವರ ದರ್ಶನ ಪಡೆದರು.
Vijaya Karnataka Web venkateswara gods view
ವೆಂಕಟೇಶ್ವರ ದೇವರ ದರ್ಶನ


ಶ್ರೀ ವೆಂಕಟೇಶ್ವರ ದೇವರಿಗೆ ಬೆಳಗ್ಗೆಯಿಂದಲೇ ವಿಶೇಷ ಪೂಜೆ ಸಲ್ಲಿಸಲಾಯಿತು. ಹೂವು ಹಾಗೂ ಆಭರಣಗಳಿಂದ ಅಲಂಕಾರಗೊಳಿಸಿದ್ದ ಶ್ರೀ ವೆಂಕಟೇಶ್ವರ ದೇವರಿಗೆ ಭಕ್ತರು ಭಕ್ತಿಯಿಂದ ಕೈಮುಗಿದರು. ಉತ್ತರ ದ್ವಾರದ ಮೂಲಕ ದೇವಸ್ಥಾನ ಪ್ರವೇಶಿಸಿದರೆ ದೇವರ ದರ್ಶನ ಮಾಡಿದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಬೆಳಗ್ಗೆಯಿಂದ ಭಕ್ತರು ದೇವಾಲಯಕ್ಕೆ ಆಗಮಿಸಿ ಹೂವು, ಕಾಯಿ ಸಮರ್ಪಿಸಿದರು. ದೇವಾಲಯದಲ್ಲಿ ನಾನಾ ಧಾರ್ಮಿಕ ಕಾರ್ಯಕ್ರಮದ ಜತೆಗೆ ಭಜನಾ ಕಾರ್ಯಕ್ರಮ ಜರುಗಿದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ