ಆ್ಯಪ್ನಗರ

ವಾಲಿಬಾಲ್‌ ಪಂದ್ಯಾವಳಿ: ತೃತೀಯ ಸ್ಥಾನ

ಪಟ್ಟಣದ ಶಶಿಧರಸ್ವಾಮಿ ವಿದ್ಯಾನೀಕೇತನ ಸಂಯುಕ್ತ ಪದವೀ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ವಾಲಿಬಾಲ್‌ ಪಂದ್ಯಾವಳಿಯಲ್ಲಿ ಭಾಗವಹಿಸಿ ತೃತೀಯಸ್ಥಾನ ಪಡೆದಿದ್ದಾರೆ.

Vijaya Karnataka 4 Dec 2018, 4:50 pm
ತಾವರಗೇರಾ : ಪಟ್ಟಣದ ಶಶಿಧರಸ್ವಾಮಿ ವಿದ್ಯಾನೀಕೇತನ ಸಂಯುಕ್ತ ಪದವೀ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ವಾಲಿಬಾಲ್‌ ಪಂದ್ಯಾವಳಿಯಲ್ಲಿ ಭಾಗವಹಿಸಿ ತೃತೀಯಸ್ಥಾನ ಪಡೆದಿದ್ದಾರೆ.
Vijaya Karnataka Web volleyball tournament third place
ವಾಲಿಬಾಲ್‌ ಪಂದ್ಯಾವಳಿ: ತೃತೀಯ ಸ್ಥಾನ


ಇತ್ತೀಚೆಗೆ ಶಿವಮೊಗ್ಗದ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ವಾಲಿಬಾಲ್‌ ಪಂದ್ಯಾವಳಿಯಲ್ಲಿ ಕಲಬುರ್ಗಿ ವಿಭಾಗ ಮಟ್ಟದಿಂದ ಆಯ್ಕೆಯಾಗಿ, ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿ ತೃತೀಯ ಬಹುಮಾನ ಪಡೆದಿದ್ದಾರೆ. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶೇಖರಗೌಡ ಪೊಲೀಸ್‌ ಪಾಟೀಲ್‌, ಕಾರ್ಯದರ್ಶಿ ಮಲ್ಲನಗೌಡ ಓಲಿ, ಮುಖ್ಯಶಿಕ್ಷ ಕ ಪ್ರಭಾಕರ ಅವರಡ್ಡಿ, ಶಿಕ್ಷ ಕ ಪಂಪಾಪತಿ ಸಾಸ್ವಿಹಾಳ, ಅಂಜನಯ್ಯ ಇತರರು ಹರ್ಷ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ