ಆ್ಯಪ್ನಗರ

ಮದುವೆ ಸಮಾರಂಭದಲ್ಲಿ ಮತದಾನ ಜಾಗೃತಿ: ಮತ ಯಂತ್ರಗಳ ಬಗ್ಗೆ ಪ್ರಾತ್ಯಕ್ಷಿಕೆ

ಮತ ಯಂತ್ರಗಳ ಬಗ್ಗೆ ಜಾಗೃತಿ ಮೂಡಿಸಿ ಪ್ರಾತ್ಯಕ್ಷಿಕೆ ಏರ್ಪಡಿಸಿತ್ತು. ಮದುವೆಗೆ ಬಂದ ಅತಿಥಿಗಳಿಗೆ ವಿವಿಪ್ಯಾಟ್ ಮೂಲಕ ಹೇಗೆ ಮತದಾನ ಮಾಡಬೇಕು ಎನ್ನುವುದರ ಬಗ್ಗೆ ಚುನಾವಣೆ ಸಿಬ್ಬಂದಿ ಜಾಗೃತಿ ಮೂಡಿಸಿದರು.

Vijaya Karnataka 14 Mar 2019, 11:36 am
ಕೊಪ್ಪಳ: ತಾಲೂಕಿನ ಹಟ್ಟಿ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.
Vijaya Karnataka Web aec45454-6b1b-437a-aade-8a7bc52c065f


ದ್ಯಾಮಣ್ಣ ಹಾಗೂ ನಿರ್ಮಲಾ ಅವರ ಮದುವೆ ಸಮಾರಂಭದಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತದಾನ ನಮ್ಮ ಹಕ್ಕು ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕೆಂದು ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಮತ ಯಂತ್ರಗಳ ಬಗ್ಗೆ ಜಾಗೃತಿ ಮೂಡಿಸಿ ಪ್ರಾತ್ಯಕ್ಷಿಕೆ ಏರ್ಪಡಿಸಿತ್ತು. ಮದುವೆಗೆ ಬಂದ ಅತಿಥಿಗಳಿಗೆ ವಿವಿಪ್ಯಾಟ್ ಮೂಲಕ ಹೇಗೆ ಮತದಾನ ಮಾಡಬೇಕು ಎನ್ನುವುದರ ಬಗ್ಗೆ ಚುನಾವಣೆ ಸಿಬ್ಬಂದಿ ಜಾಗೃತಿ ಮೂಡಿಸಿದರು.

ಮತದಾನ ಜಾಗೃತಿ


ಇದೇ ಸಂದರ್ಭದಲ್ಲಿ ‌ಮಹಿಳಾ ದಿನಾಚರಣೆ ಮಾಡಿ ಸಾಧನೆಗೈದವರಿಗೆ ಸನ್ಮಾನಿಸಲಾಯಿತು. ಜಿಲ್ಲಾ ಸ್ವೀಪ್ ಸಮಿತಿ, ರೋಟರಿ ಕ್ಲಬ್, ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ, ಕನ್ನಡ ಜನಪದ ಪರಿಷತ್ ಆಶ್ರಯದಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.

ಲೋಕಸಭೆ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಹಾಗೂ ಏಪ್ರಿಲ್ 23ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ