ಆ್ಯಪ್ನಗರ

9ನೇ ತರಗತಿ ಬಾಲಕನ ಕಗ್ಗೊಲೆ

ಕೆ.ಆರ್.ಪೇಟೆಯ ಸರಕಾರಿ ನೌಕರರ ಕಾಲೋನಿಯ ಬಳಿಯ ಶಾಲಾ ವಿದ್ಯಾರ್ಥಿ ಬರ್ಬರವಾಗಿ ಕೊಲೆಯಾಗಿದ್ದಾನೆ.

ವಿಕ ಸುದ್ದಿಲೋಕ 16 May 2017, 10:12 am
ಮಂಡ್ಯ: ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯ ಸರಕಾರಿ ನೌಕರರ ಕಾಲೋನಿಯ ಬಳಿಯ ನಿರ್ಜನ ಪ್ರದೇಶದಲ್ಲಿ ಶಾಲಾ ವಿದ್ಯಾರ್ಥಿ ಬರ್ಬರವಾಗಿ ಕೊಲೆಯಾಗಿದ್ದಾನೆ.
Vijaya Karnataka Web 9th standard student killed in mandya
9ನೇ ತರಗತಿ ಬಾಲಕನ ಕಗ್ಗೊಲೆ


ತೇಗನಹಳ್ಳಿಯ ಆಶೀರ್ವಾದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಶಶಾಂಕ್ ಕೊಲೆಯಾದ ಬಾಲಕ.

ಕೆ.ಆರ್.ಪೇಟೆ ತಾಲೂಕಿನ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಸುಜಾತ ಅವರ ಪುತ್ರ ಕೊಲೆಯಾದ ಶಶಾಂಕ್‌.

ಕೊಲೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ