ಮಂಡ್ಯ: ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯ ಸರಕಾರಿ ನೌಕರರ ಕಾಲೋನಿಯ ಬಳಿಯ ನಿರ್ಜನ ಪ್ರದೇಶದಲ್ಲಿ ಶಾಲಾ ವಿದ್ಯಾರ್ಥಿ ಬರ್ಬರವಾಗಿ ಕೊಲೆಯಾಗಿದ್ದಾನೆ.
ತೇಗನಹಳ್ಳಿಯ ಆಶೀರ್ವಾದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಶಶಾಂಕ್ ಕೊಲೆಯಾದ ಬಾಲಕ.
ಕೆ.ಆರ್.ಪೇಟೆ ತಾಲೂಕಿನ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಸುಜಾತ ಅವರ ಪುತ್ರ ಕೊಲೆಯಾದ ಶಶಾಂಕ್.
ಕೊಲೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ತೇಗನಹಳ್ಳಿಯ ಆಶೀರ್ವಾದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಶಶಾಂಕ್ ಕೊಲೆಯಾದ ಬಾಲಕ.
ಕೆ.ಆರ್.ಪೇಟೆ ತಾಲೂಕಿನ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಸುಜಾತ ಅವರ ಪುತ್ರ ಕೊಲೆಯಾದ ಶಶಾಂಕ್.
ಕೊಲೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.