ಆ್ಯಪ್ನಗರ

ಅನ್ನಭಾಗ್ಯ ಅಕ್ಕಿ ಕಳ್ಳಸಾಗಣೆ: ಬಂಧನ

ವಿಕ ಸುದ್ದಿಲೋಕ ಮಳವಳ್ಳಿ...

Vijaya Karnataka 3 Oct 2018, 5:00 am
ಮಳವಳ್ಳಿ: ಅನ್ನಭಾಗ್ಯದ ಅಕ್ಕಿಯನ್ನು ಕಳ್ಳದಂದೆಯಲ್ಲಿ ಸಾಗಿಸುತ್ತಿದ್ದ ಲಾರಿಯನ್ನ ವಶಕ್ಕೆ ತೆಗೆದುಕೊಂಡು ಚಾಲಕನನ್ನು ಮಳವಳ್ಳಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web anna bhagya rice smuggling lorry sized in malavalli taluk
ಅನ್ನಭಾಗ್ಯ ಅಕ್ಕಿ ಕಳ್ಳಸಾಗಣೆ: ಬಂಧನ


ಕೊಳ್ಳೇಗಾಲ ತಾಲೂಕಿನಿಂದ ಅನ್ನಭಾಗ್ಯ ಅಕ್ಕಿಯನ್ನು ಸಂಗ್ರಹಿಸಿ ಕಳ್ಳದಂಧೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಕಿರುಗಾವಲು ಕಡೆಗೆ ಲಾರಿಯಲ್ಲಿ ಸಾಗಾಣೆ ಮಾಡುತಿದ್ದು ಲಾರಿಯನ್ನು ತಾಲೂಕಿನ ಮಾರೇಹಳ್ಳಿ ಬಳಿ ತಡೆದು ಅದರಲ್ಲಿದ್ದ 330 ಚೀಲ ಅಕ್ಕಿಯನ್ನು ಹಾಗೂ ಲಾರಿ ಚಾಲಕ ಜಾಕೀರ್‌ ನನ್ನು ಮಳವಳ್ಳಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಕೇಸು ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ