ಆ್ಯಪ್ನಗರ

ಸಾಲಮನ್ನಾ ಮಾಡಿದ್ದರೂ ಸಾಲ ಮರು ಪಾವತಿ ಮಾಡುವಂತೆ ರೈತರಿಗೆ ನೋಟಿಸ್

ಸರಕಾರ ರೈತರ ಸಾಲ ಮನ್ನಾ ಮಾಡಿದ್ದರೂ ನೋಟಿಸ್‌ ನೀಡಿರುವ ಮದ್ದೂರು ಡಿಸಿಸಿ ಬ್ಯಾಂಕ್‌ ವಿರುದ್ಧ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ

Vijaya Karnataka Web 6 Sep 2018, 9:04 pm
ಮಂಡ್ಯ: ಸರಕಾರ ರೈತರ ಸಾಲ ಮನ್ನಾ ಮಾಡಿದ್ದರೂ ನೋಟಿಸ್‌ ನೀಡಿರುವ ಮದ್ದೂರು ಡಿಸಿಸಿ ಬ್ಯಾಂಕ್‌ ವಿರುದ್ಧ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.
Vijaya Karnataka Web loan


ತೆಂಗು ಬೆಳೆಗಾರ ಸಂಘದ ಕಾರ್ಯಕರ್ತರು ಮದ್ದೂರು ಪಟ್ಟಣದ ಡಿಸಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದು, ಬ್ಯಾಂಕ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಾಲ ಮರುಪಾವತಿ ಸಂಬಂಧ ತಕ್ಷಣ ಬ್ಯಾಂಕ್‌ ನೀಡಿರುವ ನೋಟಿಸ್‌ ಅನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿದರು.

ರಾಜ್ಯ ಹಾಗ ಕೇಂದ್ರ ಸರಕಾರ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಸಾಲ ಮನ್ನಾ ಮಾಡಿದ್ದರೂ ನೋಟಿಸ್‌ ನೀಡಿರುವ ಕುರಿತು ಸ್ಪಷ್ಟೀಕರಣ ನೀಡಬೇಕು. ಕೂಡಲೇ ರೈತರಿಗೆ ನೀಡಿರುವ ನೋಟಿಸ್‌ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ