ಆ್ಯಪ್ನಗರ

ಪೈಪ್‌ ಒಡೆದು ಕಾವೇರಿ ನೀರು ಪೋಲು

ಶ್ರೀರಂಗಪಟ್ಟಣದ ಗೌರೀಪುರದ ಬಳಿ ಕುಡಿಯುವ ನೀರು ಪೂರೈಕೆ ಪೈಪ್ ಲೈನ್ ಒಡೆದು ಲಕ್ಷಾಂತರ ಲೀಟರ್ ಕಾವೇರಿ ನೀರು ಪೋಲಾಗಿದೆ.

ವಿಕ ಸುದ್ದಿಲೋಕ 24 May 2016, 11:05 am
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಗೌರೀಪುರದ ಬಳಿ ಕುಡಿಯುವ ನೀರು ಪೂರೈಕೆ ಪೈಪ್ ಲೈನ್ ಒಡೆದು ಲಕ್ಷಾಂತರ ಲೀಟರ್ ಕಾವೇರಿ ನೀರು ಪೋಲಾಗಿದೆ.
Vijaya Karnataka Web drinking water pipe broke near srirangapatna
ಪೈಪ್‌ ಒಡೆದು ಕಾವೇರಿ ನೀರು ಪೋಲು


ಶ್ರೀರಂಗಪಟ್ಟಣ ತಾಲೂಕಿನ ಮೈಸೂರು-ಬೆಂಗಳೂರು ಹೆದ್ದಾರಿಯ ಗೌರೀಪುರ ಬಳಿ ಕಾವೇರಿ ನೀರಿನ ಪೈಪ್‌ ಲೈನ್‌ ಒಡೆದಿದೆ.
ಮಂಡ್ಯ ಸೇರಿದಂತೆ ಸುತ್ತಮುತ್ತಲಿನ ಗ್ರಾಮಕ್ಕೆ ಇದೇ ಪೈಪ್‌ ಲೈನ್‌ ಮೂಲಕ ನೀರು ಸರಬರಾಜು ಆಗುತ್ತದೆ. ಪೈಪ್ ಲೈನ್ ಒಡೆದಿದ್ದರೂ ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ