ಆ್ಯಪ್ನಗರ

ವಿದ್ಯುತ್‌ ಸ್ಪರ್ಶ: ಕೂಲಿ ಕಾರ್ಮಿಕ ಸಾವು

ಪಾಂಡವಪುರ: ಕಟ್ಟಡ ನಿರ್ಮಾಣದ ಕೆಲಸ ಮಾಡುವ ಸಂದರ್ಭದಲ್ಲಿ ವಿದ್ಯುತ್‌ ಸ್ಪರ್ಶವಾಗಿ ಕೂಲಿಕಾರ್ಮಿಕನೊಬ್ಬ ಅಸುನೀಗಿದ್ದಾರೆ.

Vijaya Karnataka 9 Jul 2018, 5:00 am
ಪಾಂಡವಪುರ: ಕಟ್ಟಡ ನಿರ್ಮಾಣದ ಕೆಲಸ ಮಾಡುವ ಸಂದರ್ಭದಲ್ಲಿ ವಿದ್ಯುತ್‌ ಸ್ಪರ್ಶವಾಗಿ ಕೂಲಿಕಾರ್ಮಿಕನೊಬ್ಬ ಅಸುನೀಗಿದ್ದಾರೆ.
Vijaya Karnataka Web electricity touch wage labor death
ವಿದ್ಯುತ್‌ ಸ್ಪರ್ಶ: ಕೂಲಿ ಕಾರ್ಮಿಕ ಸಾವು


ಶ್ರೀರಂಗಪಟ್ಟಣದ ತಾಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಸ್ವಾಮಿ(31) ಮೃತ.

ಪಟ್ಟಣದ ವಿಜಯ ಕಾಲೇಜಿನಲ್ಲಿ ಕಟ್ಟಡ ನಿರ್ಮಾಣದ ಕಾಮಗಾರಿಯಲ್ಲಿ ಕೂಲಿ ಕೆಲಸಕ್ಕೆಂದು ತೆರಳಿದ್ದ ಸ್ವಾಮಿ, ಭಾನುವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಬಂದು ಕಟ್ಟಡದ ಕೆಲಸ ಮಾಡುವ ಸಂದರ್ಭದಲ್ಲಿ ವಿದ್ಯುತ್‌ ಸ್ಪರ್ಶವಾಗಿದೆ. ಅಸ್ವಸ್ಥಗೊಂಡ ಅವರನ್ನು ತಕ್ಷ ಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಸ್ವಾಮಿ ಮೃತಪಟ್ಟಿದ್ದಾರೆ. ಬಳಿಕ ಪಟ್ಟಣದ ಶವಗಾರದಲ್ಲಿ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ ಎಂದು ದೂರು ದಾಖಲಿಸಿಕೊಂಡಿರುವ ಪಾಂಡವಪುರ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ