ಆ್ಯಪ್ನಗರ

ನಿಮಿಷಾಂಬ ದೇಗುಲಕ್ಕೆ ಈಶ್ವರಪ್ಪ ಭೇಟಿ

ನಿಮಿಷಾಂಬ ದೇಗುಲಕ್ಕೆ ಈಶ್ವರಪ್ಪ ಭೇಟಿ ವಿಕ ಸುದ್ದಿಲೋಕ ಶ್ರೀರಂಗಪಟ್ಟಣ ಶ್ರೀರಂಗಪಟ್ಟಣ ಹೊರವಲಯದಲ್ಲಿರುವ ಗಂಜಾಂ ಶ್ರೀ ನಿಮಿಷಾಂಬ ದೇವಾಲಯಕ್ಕೆ ನೂತನ ಸಚಿವ ಕೆಎಸ್‌...

Vijaya Karnataka 22 Aug 2019, 5:00 am
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ಹೊರವಲಯದಲ್ಲಿರುವ ಗಂಜಾಂ ಶ್ರೀ ನಿಮಿಷಾಂಬ ದೇವಾಲಯಕ್ಕೆ ನೂತನ ಸಚಿವ ಕೆ.ಎಸ್‌.ಈಶ್ವರಪ್ಪ ಮಂಗಳವಾರ ರಾತ್ರಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
Vijaya Karnataka Web eshwarappa visits srirangapattana nimishamba temple
ನಿಮಿಷಾಂಬ ದೇಗುಲಕ್ಕೆ ಈಶ್ವರಪ್ಪ ಭೇಟಿ


ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆ.ಎಸ್‌.ಈಶ್ವರಪ್ಪ ಪತ್ನಿ ಸಮೇತ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರ್‌ ಡಿ.ನಾಗೇಶ್‌ ಬರಮಾಡಿಕೊಂಡರು. ಬಿಜೆಪಿ ತಾಲೂಕು ಅಧ್ಯಕ್ಷ ಟಿ.ಶ್ರೀಧರ್‌, ಕಾರ‍್ಯದರ್ಶಿ ಎಸ್‌.ಕೆ.ಮಂಜುನಾಥ್‌, ಬಿಜೆಪಿ ಮುಖಂಡ ಕೆ.ಎಸ್‌.ನಂಜುಂಡೇಗೌಡ, ಉಮೇಶ್‌ಕುಮಾರ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ