ಆ್ಯಪ್ನಗರ

ಮಂಡ್ಯ: ಸಾವಿಗೆ ಶರಣಾದ ಅನ್ನದಾತ

ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕಿದ್ದ ಜನ ಪ್ರತಿನಿಧಿಗಳು ಅಧಿಕಾರಕ್ಕಾರಿ ಕಿತ್ತಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಮಂಡ್ಯದಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.

Vijaya Karnataka Web 8 Jul 2019, 9:37 am
ಮಂಡ್ಯ: ರಾಜಕೀಯ ನಾಯಕರ ಗದ್ದುಗೆ ಕಿತ್ತಾಟದ ನಡುವೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web Suicide Hang


ಜೆ ಮಲ್ಲೇನಹಳ್ಳಿ ಗ್ರಾಮದ ಧನಂಜಯ್ (45) ಮೃತ ರೈತ.

ಬ್ಯಾಂಕಿನಲ್ಲಿ ಜಮೀನಿನ ಮೇಲೆ ಎರಡು ಲಕ್ಷ ಸಾಲ ಒಳಗೊಂಡಂತೆ 5 ರಿಂದ 6 ಲಕ್ಷ ಕೈಸಾಲ ಮಾಡಿಕೊಂಡಿದ್ದ ರೈತ ಬ್ಯಾಂಕ್ ಸಾಲ ಮನ್ನಾ ನಿರೀಕ್ಷೆಯಲ್ಲಿ ಕಾದು ಕೂತಿದ್ದ.

ಜಮೀನಿನ ಮೇಲೆ ಸಾಲ ವಿದ್ದ ಕಾರಣ ಖರೀದಿದಾರರು ಸಹ ಮುಂದೆ ಬರುತ್ತಿರಲಿಲ್ಲ. ಇದರಿಂದ ಬೇಸತ್ತು ಮನೆಯ ಹತ್ತಿರವಿರುವ ಜಮೀನಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ