ಆ್ಯಪ್ನಗರ

ತಂದೆಯ ಚಿಕಿತ್ಸೆ ವೆಚ್ಚ ಭರಿಸಲಾಗದೆ ಮಗ ಆತ್ಮಹತ್ಯೆ, ತಂದೆ ಸಾವು

ಬೂಕನಕೆರೆ ಗ್ರಾಮದಲ್ಲಿ ತಂದೆಯ ಆಸ್ಪತ್ರೆಯ ಚಿಕಿತ್ಸಾ ವೆಚ್ಚ 2 ಲಕ್ಷ ರೂ. ಭರಿಸಲಾಗದೆ ಮಗನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Vijaya Karnataka Web 27 Sep 2018, 9:41 am
ಮಂಡ್ಯ: ಬೂಕನಕೆರೆ ಗ್ರಾಮದಲ್ಲಿ ತಂದೆಯ ಆಸ್ಪತ್ರೆಯ ಚಿಕಿತ್ಸಾ ವೆಚ್ಚ 2 ಲಕ್ಷ ರೂ. ಭರಿಸಲಾಗದೆ ಮಗನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web hang


ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಮಂಜು(25) ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆ ಈರಣ್ಣಶೆಟ್ಟ (50) ಮೈಸೂರಿನ ಕುವೆಂಪು ನಗರದ ಬಾನವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

ತಂದೆ ಮತ್ತು ಮಗನ ಮೃತ ದೇಹಗಳನ್ನು ಬೂಕನಕೆರೆ ಗ್ರಾಮಕ್ಕೆ ತರಲಾಗಿದ್ದು ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ