ಆ್ಯಪ್ನಗರ

ಮನೆಗೆ ನುಗ್ಗಿ ನಗ, ನಾಣ್ಯ ಕಳವು

ಶ್ರೀರಂಗಪಟ್ಟಣ: ತಾಲೂಕಿನ ಬೆಳಗೊಳ ಗ್ರಾಮದ ಸೀಬಯ್ಯನ ಮಂಟಿ ಬಡಾವಣೆ ನಿವಾಸಿ ಸಿದ್ದಶೆಟ್ಟಿ ಅವರ ಮನೆ ಬಾಗಿಲು ಮುರಿದು ಮಂಗಳವಾರ ತಡರಾತ್ರಿ ಮನೆಗೆ ನುಗ್ಗಿರುವ ಕಳ್ಳರು, ಬೀರುವಿನಲ್ಲಿಟ್ಟಿದ್ದ 36 ಸಾವಿರ ನಗದು ಹಾಗೂ 53 ಸಾವಿರ ರೂ.ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ವಸ್ತುಗಳನ್ನು ಕಳುವು ಮಾಡಿದ್ದಾರೆ.

87654322 20 Sep 2018, 5:00 am
ಶ್ರೀರಂಗಪಟ್ಟಣ: ತಾಲೂಕಿನ ಬೆಳಗೊಳ ಗ್ರಾಮದ ಸೀಬಯ್ಯನ ಮಂಟಿ ಬಡಾವಣೆ ನಿವಾಸಿ ಸಿದ್ದಶೆಟ್ಟಿ ಅವರ ಮನೆ ಬಾಗಿಲು ಮುರಿದು ಮಂಗಳವಾರ ತಡರಾತ್ರಿ ಮನೆಗೆ ನುಗ್ಗಿರುವ ಕಳ್ಳರು, ಬೀರುವಿನಲ್ಲಿಟ್ಟಿದ್ದ 36 ಸಾವಿರ ನಗದು ಹಾಗೂ 53 ಸಾವಿರ ರೂ.ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ವಸ್ತುಗಳನ್ನು ಕಳುವು ಮಾಡಿದ್ದಾರೆ.
Vijaya Karnataka Web gold silver stolen in manti layout
ಮನೆಗೆ ನುಗ್ಗಿ ನಗ, ನಾಣ್ಯ ಕಳವು


''ನಾನು ಮತ್ತು ನನ್ನ ಕುಟುಂಬ ಸದಸ್ಯರು ಕಾರ‍್ಯ ನಿಮಿತ್ತ ಮನೆಗೆ ಬೀಗ ಹಾಕಿಕೊಂಡು ಹೊರಗಡೆ ಹೋಗಿದ್ದೆವು. ಆ ಸಮಯದಲ್ಲಿ ಕಳವು ನಡೆದಿದೆ ಎಂದು ಸಿದ್ದಶೆಟ್ಟಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರೊಂದಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಆರ್‌ಎಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ