ಆ್ಯಪ್ನಗರ

ಮಂಡ್ಯ ಎಸಿ ಕಾರು ಅಪಘಾತ: ಅಪಾಯದಿಂದ ಪಾರು

ಅಪಾಯದಿಂದ ಪಾರು ವಿಕ ಸುದ್ದಿಲೋಕ ಮಂಡ್ಯ ಮಂಡ್ಯದಿಂದ ಮದ್ದೂರಿಗೆ ಸೋಮವಾರ ಕಾರಿನಲ್ಲಿತೆರಳುತ್ತಿದ್ದ ಮಂಡ್ಯ ಉಪವಿಭಾಗಾಧಿಕಾರಿ ಸೂರಜ್‌ ಅವರ ಕಾರು ಅಪಘಾತಕ್ಕೀಡಾಗಿದ್ದು, ...

Vijaya Karnataka 15 Oct 2019, 5:00 am
ಮಂಡ್ಯ: ಮಂಡ್ಯದಿಂದ ಮದ್ದೂರಿಗೆ ಸೋಮವಾರ ಕಾರಿನಲ್ಲಿತೆರಳುತ್ತಿದ್ದ ಮಂಡ್ಯ ಉಪವಿಭಾಗಾಧಿಕಾರಿ ಸೂರಜ್‌ ಅವರ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್‌ ಸೂರಜ್‌ ಹಾಗೂ ಕಾರು ಚಾಲಕ ಕೂದಲೆಳೆ ಅಂತರದಲ್ಲಿಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಯನಿಮಿತ್ತ ಮದ್ದೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿಮಂಡ್ಯ ತಾಲೂಕಿನ ಹೊಸಬೂದನೂರು ಬಳಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನ ಮುಂದೆ ಒಂದು ಲಾರಿ ಹೋಗುತ್ತಿದ್ದ ಸಂದರ್ಭದಲ್ಲಿಲಾರಿ ಚಾಲಕನು ಏಕಾಏಕಿ ಬ್ರೇಕ್‌ ಹಾಕಿದ್ದಾನೆ. ಇದರಿಂದ ವಿಚಲಿತರಾದ ಕಾರಿನ ಚಾಲಕ ಬ್ರೇಕ್‌ ಹಾಕಿದ ಸಂದರ್ಭದಲ್ಲಿಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನ ಮುಂಭಾಗ ಜಖಂ ಆಗಿದ್ದು, ಸೂರಜ್‌ ಹಾಗೂ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
Vijaya Karnataka Web mandya ac car accident escape from danger
ಮಂಡ್ಯ ಎಸಿ ಕಾರು ಅಪಘಾತ: ಅಪಾಯದಿಂದ ಪಾರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ