ಆ್ಯಪ್ನಗರ

ಕೊರೊನಾ ಗುಣಮುಖರಾದ ಮಂಡ್ಯ ಸಂಸದೆ ಸುಮಲತಾ

ತಾವು ಟ್ವೀಟ್ ಮಾಡಿರುವ ಪೋಸ್ಟ್‌ನಲ್ಲಿ ‘ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರೆಂಟೈನ್ ಮುಗಿಸಿ ಕೊರೊನಾದಿಂದ ಸಂಪೂರ್ಣ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ ಕೊರೊನಾ ನೆಗೆಟಿವ್ ಎಂದು ತಿಳಿಸಲು ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲ್ಕು ವಾರದ ವಿಶ್ರಾಂತಿ ಪಡೆದು ಮತ್ತೆ ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ’ ಎಂದು ಸುಮಲತಾ ತಿಳಿಸಿದ್ದಾರೆ.

Vijaya Karnataka Web 22 Jul 2020, 3:49 pm
ಮಂಡ್ಯ: ಇತ್ತೀಚೆಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಕೊರೊನಾ ರೋಗದಿಂದ ಗುಣಮುಖರಾಗಿ ಬಂದಿದ್ದಾರೆ. ಕೊರೊನಾ ಕಾಣಿಸಿಕೊಂಡ ಪರಿಣಾಮ ಮೂರು ವಾರಗಳ ಹಿಂದೆ ಕ್ವಾರೆಂಟೈನ್‌ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸಂಪೂರ್ಣ ಗುಣಮುಖರಾಗಿದ್ದು, ಈ ಬಗ್ಗೆ ತಮ್ಮ ಟ್ವಿಟರ್‌ ಖಾತೆಯಲ್ಲಿ ತಿಳಿಸಿದ್ದಾರೆ.
Vijaya Karnataka Web Sumalatha


ಮಂಡ್ಯ: ಸಾಲಮನ್ನಾ ಮಾಡುವಂತೆ ಮೊಬೈಲ್ ಟವರ್ ಏರಿದ ರೈತ, ಆತ್ಮಹತ್ಯೆಯ ಬೆದರಿಕೆ!

ತಾವು ಟ್ವೀಟ್ ಮಾಡಿರುವ ಪೋಸ್ಟ್‌ನಲ್ಲಿ ‘ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರೆಂಟೈನ್ ಮುಗಿಸಿ ಕೊರೊನಾದಿಂದ ಸಂಪೂರ್ಣ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ ಕೊರೊನಾ ನೆಗೆಟಿವ್ ಎಂದು ತಿಳಿಸಲು ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲ್ಕು ವಾರದ ವಿಶ್ರಾಂತಿ ಪಡೆದು ಮತ್ತೆ ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ’ ಎಂದು ಸುಮಲತಾ ತಿಳಿಸಿದ್ದಾರೆ.


ಕೆಆರ್‌ಎಸ್‌, ಕಬಿನಿಯಿಂದ ಜುಲೈ 28ಕ್ಕೆ ನಾಲೆಗಳಿಗೆ ನೀರು: ಸಚಿವ ಸೋಮಶೇಖರ್

ಕೊರೊನಾ ಪ್ರಕರಣಗಳು ದೇಶದಲ್ಲಿ ದಿನೇ ದಿನೇ ಹೆಚ್ಚಳವಾಗ್ತಿದ್ದು ರಾಜ್ಯದಲ್ಲಿ ಕೂಡ ಸೋಂಕಿತರ ಸಂಖ್ಯೆ ಏರಿಕೆಯಾಗ್ತಿದೆ. ಈ ಮಧ್ಯೆ ಕೆಲ ದಿನಗಳಲ್ಲಿ ಹೆಚ್ಚಿನ ರಾಜಕಾರಣಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ