ಆ್ಯಪ್ನಗರ

ಮಂಡ್ಯ: 20ರೊಳಗೆ ಕಬ್ಬು ಅರೆಯುವಿಕೆ ಆರಂಭ

ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವಿಕೆ ಕಾರ್ಯಕ್ಕೆ ಜು.20ರೊಳಗೆ ಚಾಲನೆ ನೀಡಲಾಗುವುದು ಎಂದು ಕಾರ್ಖಾನೆಗಳ ಆಡಳಿತ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

Vijaya Karnataka 3 Jul 2019, 5:00 am
ಮಂಡ್ಯ: ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವಿಕೆ ಕಾರ್ಯಕ್ಕೆ ಜು.20ರೊಳಗೆ ಚಾಲನೆ ನೀಡಲಾಗುವುದು ಎಂದು ಕಾರ್ಖಾನೆಗಳ ಆಡಳಿತ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
Vijaya Karnataka Web mandya sugarcane grinding start in 20th
ಮಂಡ್ಯ: 20ರೊಳಗೆ ಕಬ್ಬು ಅರೆಯುವಿಕೆ ಆರಂಭ


ಕೆ.ಆರ್‌.ಪೇಟೆ ತಾಲೂಕು ಮಾಕವಳ್ಳಿಯ ಐಸಿಎಲ್‌ ಸಕ್ಕರೆ ಕಾರ್ಖಾನೆ, ಮದ್ದೂರು ತಾಲೂಕು ಭಾರತೀನಗರ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಹಾಗೂ ಮದ್ದೂರು ತಾಲೂಕು ಕೊಪ್ಪದ ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆಯನ್ನು ಜುಲೈ 15ರಿಂದ ಜುಲೈ 20ರೊಳಗೆ ಆರಂಭಿಸಲಾಗುವುದು. ಮೈ ಷುಗರ್‌ ಸಕ್ಕರೆ ಕಾರ್ಖಾನೆ ಆಗಸ್ಟ್‌ ಮೊದಲನೇ ಅಥವಾ ಎರಡನೇ ವಾರ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ