ಆ್ಯಪ್ನಗರ

​ ಸಚಿವ ಎಚ್‌ಎಸ್‌ಎಂಗೆ ಶ್ರದ್ಧಾಂಜಲಿ

ಅಕಾಲಿಕವಾಗಿ ವಿಧಿವಶರಾದ ರಾಜ್ಯದ ಸಹಕಾರ ಹಾಗೂ ಸಕ್ಕರೆ ಸಚಿವ ಎಚ್.ಎಸ್.ಮಹದೇವಪ್ರಸಾದ್ ಅವರಿಗೆ ಪಟ್ಟಣದ ಪಾಂಡವಪುರ ಕಸಬಾ ಕಷಿ ಪತ್ತಿನ ಸಹಕಾರದ ವತಿಯಿಂದ ಮಂಗಳವಾರ ಶ್ರದ್ಧಾಂಜಲಿ ಸಭೆ ನಡೆಸಿದರು.

ವಿಕ ಸುದ್ದಿಲೋಕ 4 Jan 2017, 5:15 am
ಪಾಂಡವಪುರ: ಅಕಾಲಿಕವಾಗಿ ವಿಧಿವಶರಾದ ರಾಜ್ಯದ ಸಹಕಾರ ಹಾಗೂ ಸಕ್ಕರೆ ಸಚಿವ ಎಚ್.ಎಸ್.ಮಹದೇವಪ್ರಸಾದ್ ಅವರಿಗೆ ಪಟ್ಟಣದ ಪಾಂಡವಪುರ ಕಸಬಾ ಕಷಿ ಪತ್ತಿನ ಸಹಕಾರದ ವತಿಯಿಂದ ಮಂಗಳವಾರ ಶ್ರದ್ಧಾಂಜಲಿ ಸಭೆ ನಡೆಸಿದರು.
Vijaya Karnataka Web minister ecesenge tribute
​ ಸಚಿವ ಎಚ್‌ಎಸ್‌ಎಂಗೆ ಶ್ರದ್ಧಾಂಜಲಿ


ಪಟ್ಟಣದ ಪಾಂಡವಪುರ ಕಸಬಾ ಕಷಿ ಪತ್ತಿನ ಸಹಕಾರದ ಆವರಣದಲ್ಲಿ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಆತ್ಮಕ್ಕೆ ಶಾಂತಿಕೋರಿ ಅವರ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ನೀಡಲಿ ಎಂದು ಕೋರಿದರು.

ಕಷಿಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶಿವರಾಮು ಮಾತನಾಡಿ, ರಾಜ್ಯದ ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರ ಅಕಾಲಿಕ ನಿಧನ ರಾಜ್ಯಕ್ಕೆ ಹಾಗೂ ಸಹಕಾರ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರು ಅಜಾತಶತ್ರುವಾಗಿದ್ದರು. ಅವರ ಅಗಲಿಕೆಯಿಂದ ದುಖಃವಾಗಿದೆ. ಅವರ ಕುಟುಂಬಕ್ಕೆ ದೇವರು ದುಖಃ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು.

ಸಂಘದ ಅಧ್ಯಕ್ಷ ಬಲರಾಮು, ಕಾರ್ಯದರ್ಶಿ ಸಂದೇಶ್ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ