ಆ್ಯಪ್ನಗರ

ಪುಟ್ಟಣ್ಣಯ್ಯ ಅಗಲಿಕೆಗೆ ನೊಂದ ಅಭಿಮಾನಿ ಆತ್ಮಹತ್ಯೆ

ಶಾಸಕ, ರೈತ ಮುಖಂಡ ಪುಟ್ಟಣ್ಣಯ್ಯ ಅವರ ಅಗಲಿಕೆಯ ನೋವು ತಾಳದೆ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka Web 22 Feb 2018, 7:59 am
ಮಂಡ್ಯ: ಶಾಸಕ, ರೈತ ಮುಖಂಡ ಪುಟ್ಟಣ್ಣಯ್ಯ ಅವರ ಅಗಲಿಕೆಯ ನೋವು ತಾಳದೆ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web mla puttannaiah fan suicide
ಪುಟ್ಟಣ್ಣಯ್ಯ ಅಗಲಿಕೆಗೆ ನೊಂದ ಅಭಿಮಾನಿ ಆತ್ಮಹತ್ಯೆ


ಕ್ಯಾತನಹಳ್ಳಿ ಗ್ರಾಮದ ಚಂದು(27) ಮಹದೇಶ್ವರ ದೇವಸ್ಥಾನದ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತ ಚಂದು ಅವರು ಪುಟ್ಟಣ್ಣಯ್ಯ ಅವರೊಂದಿಗೆ ಪಗಡೆ ಆಟವಾಡುತ್ತಿದರು. ಪುಟ್ಟಣ್ಣ ಅವರಿಗೆ ಪಗಡೆ ಆಟವೆಂದರೆ ಅಚ್ಚುಮೆಚ್ಚು.

ಪುಟ್ಟಣ್ಣಯ್ಯ ಅವರು ಭಾನುವಾರ ರಾತ್ರಿ ಮೃತಪಟ್ಟಿದ್ದು, ಇಂದು ಅಂತ್ಯ ಸಂಸ್ಕಾರ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ