ಆ್ಯಪ್ನಗರ

ತಾಲೂಕು ಪ್ರಶಸ್ತಿಗೆ ಹೆಸರು ಸೂಚಿಸಿ

ಶಿಕ್ಷಣ, ಕಷಿ, ಪಶುಸಂಗೋಪನೆ, ಪತ್ರಿಕೋದ್ಯಮ, ಕ್ರೀಡೆ ಸೇರಿದಂತೆ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವರನ್ನು ಗುರುತಿಸಿ ತಾಲೂಕು ಕನ್ನಡರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ತಾಲೂಕು ಪಂಚಾಯಿತಿ ಪ್ರಭಾರ ಇಒ ಬಸವರಾಜು ಹೇಳಿದರು.

Vijaya Karnataka 31 Oct 2017, 5:16 am
ಶ್ರೀರಂಗಪಟ್ಟಣ: ಶಿಕ್ಷಣ, ಕಷಿ, ಪಶುಸಂಗೋಪನೆ, ಪತ್ರಿಕೋದ್ಯಮ, ಕ್ರೀಡೆ ಸೇರಿದಂತೆ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವರನ್ನು ಗುರುತಿಸಿ ತಾಲೂಕು ಕನ್ನಡರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ತಾಲೂಕು ಪಂಚಾಯಿತಿ ಪ್ರಭಾರ ಇಒ ಬಸವರಾಜು ಹೇಳಿದರು.
Vijaya Karnataka Web name the taluk award
ತಾಲೂಕು ಪ್ರಶಸ್ತಿಗೆ ಹೆಸರು ಸೂಚಿಸಿ


ಪಟ್ಟಣದ ತಾ.ಪಂ ಕಚೇರಿಯಲ್ಲಿ ಸೋಮವಾರ ನಾನಾ ಕ್ಷೇತ್ರದಲ್ಲಿ ಸಾಧನ ಮಾಡಿದ ಸಾಧಕರಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವ ಕುರಿತು ನಡೆದ ನಾನಾ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಬೇಕು. ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಅವರನ್ನು ಸನ್ಮಾನಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟ ಸಂದೇಶ ನೀಡಿದೆ. ಆದ್ದರಿಂದ ಕಷಿ, ಶಿಕ್ಷಣ, ಪಶುಸಂಗೋಪನೆ, ಕ್ರೀಡೆ ಇತರ ಕ್ಷೇತ್ರಗಳಲ್ಲಿ ಗಣ್ಯರ ಹೆಸರನ್ನು ಆಯಾಯ ಇಲಾಖೆಗಳ ಅಧಿಕಾರಿಗಳೇ ನೀಡಬೇಕು. ಅರ್ಹರ ಹೆಸರನ್ನು ಶಿಫಾರಸ್ಸು ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ನಾನಾ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ