ಆ್ಯಪ್ನಗರ

ಸಿಕ್ರೆ ಮಂಡ್ಯದ ಹುಡ್ಗೀನೇ ಮದ್ವೆ ಆಗ್ತೀನಿ: ನಿಖಿಲ್ ಕುಮಾರಸ್ವಾಮಿ

ನಿಖಿಲ್ ಕುಮಾರಸ್ವಾಮಿ ಮಂಡ್ಯದ ಹುಡುಗಿಯನ್ನೇ ಮದುವೆ ಆಗಲಿ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಟೀಕೆಗೆ ಪ್ರತಿಯಾಗಿ ನಿಖಿಲ್ ಈ ಹೇಳಿಕೆ ನೀಡಿದ್ದಾರೆ.

Vijaya Karnataka Web 22 Mar 2019, 2:08 pm
ಮಂಡ್ಯ: 'ನನಗೆ ಮದುವೆ ಮಾಡಲು ಮನೆಯವರು ಕನ್ಯ ನೋಡುತ್ತಿದ್ದಾರೆ. ಮಂಡ್ಯದ ಹುಡುಗಿ ಸಿಕ್ಕರೆ ವಿವಾಹವಾಗುತ್ತೇನೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
Vijaya Karnataka Web nikhil


ನಿಖಿಲ್ ಕುಮಾರಸ್ವಾಮಿ ಮಂಡ್ಯದ ಹುಡುಗಿಯನ್ನೇ ಮದುವೆ ಆಗಲಿ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಟೀಕೆಗೆ ಪ್ರತಿಯಾಗಿ ನಿಖಿಲ್ ಈ ಹೇಳಿಕೆ ನೀಡಿದ್ದಾರೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಕೆ ದಿನ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಬಹಬೇಕು. ಯಾರ ಬಗ್ಗೆಯೂ ಟೀಕೆ ಮಾಡಬಾರದು. ನಾನು ಮೈತ್ರಿಕೂಟದ ಅಭ್ಯರ್ಥಿಯಾಗಿದ್ದು, ಎಲ್ಲರನ್ನು ಕರೆದುಕೊಂಡು ಮುಂದೆ ಸಾಗುತ್ತೇನೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ