ಆ್ಯಪ್ನಗರ

ಕಸಾಯಿಖಾನೆಗೆ ಸಾಗಿಸುತ್ತಿದ್ದ 30 ಸೀಮೆ ಹಸು ಕರುಗಳ ರಕ್ಷಣೆ

ಕಸಾಯಿಖಾನೆಗೆ ಸಾಗಾಣೆ ಮಾಡುತ್ತಿದ್ದ ಕರುಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

Vijaya Karnataka Web 2 Aug 2019, 1:52 pm
ಮಂಡ್ಯ: ಪಾಂಡವಪುರ ಕಡೆಯಿಂದ ಮೈಸೂರು ಕಸಾಯಿಖಾನೆಗೆ ಸಾಗಾಣೆ ಮಾಡುತ್ತಿದ್ದ 30 ಸೀಮೆ ಹಸು ಕರುಗಳನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಬಳಿ ನಡೆದಿದೆ.
Vijaya Karnataka Web calf


ಮೈಸೂರು ರಾಜೀವ್ ನಗರದ ರಾಹಿಲ್ ಪಾಷ ಮತ್ತು ಶಾಂತಿ ನಗರದ ಅಮೀನ್ ಎಂಬ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗವಶಕ್ಕೆ ಒಪ್ಪಿಸಲಾಗಿದೆ.

ಅಕ್ರಮವಾಗಿ ಕರುಗಳನ್ನು ಸಾಗಾಣೆ ಮಾಡುತ್ತಿದ್ದ ಗೂಡ್ಸ್ ಟೆಂಪೋವನ್ನು ವಶಪಡಿಸಿಕೊಳ್ಳಲಾಗಿದೆ. ಕರುಗಳನ್ನು ಪಿಂಜಾರ ಪೋಲ್ ಅರಣ್ಯಕ್ಕೆ ಕಳುಹಿಸಲಾಗಿದೆ.

ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ