ಆ್ಯಪ್ನಗರ

ಕಬ್ಬಿನ ರಚ್ಚಿ ಬೆಂಕಿಗೆ ಆಹುತಿ

ಶ್ರೀರಂಗಪಟ್ಟಣ: ತಾಲೂಕಿನ ಕೂಡಲಕುಪ್ಪೆ ಗ್ರಾಮದ ಸುಬ್ರಹ್ಮಣ್ಯ ಎಂಬುವವರ ಆಲೆಮನೆ ಎದುರು ಸಂಗ್ರಹಿಸಿಟ್ಟಿದ್ದ ಕಬ್ಬಿನ ರಚ್ಚಿಗೆ ಗುರುವಾರ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ.

Vijaya Karnataka 1 Jun 2018, 5:00 am
ಶ್ರೀರಂಗಪಟ್ಟಣ: ತಾಲೂಕಿನ ಕೂಡಲಕುಪ್ಪೆ ಗ್ರಾಮದ ಸುಬ್ರಹ್ಮಣ್ಯ ಎಂಬುವವರ ಆಲೆಮನೆ ಎದುರು ಸಂಗ್ರಹಿಸಿಟ್ಟಿದ್ದ ಕಬ್ಬಿನ ರಚ್ಚಿಗೆ ಗುರುವಾರ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ.
Vijaya Karnataka Web scrub the sugarcane and sneak into the fire
ಕಬ್ಬಿನ ರಚ್ಚಿ ಬೆಂಕಿಗೆ ಆಹುತಿ


ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಯತ್ನ ನಡೆಸಿದರು. ಬೆಂಕಿ ನಂದಿಸಲು ಸಾಧ್ಯವಾಗಲಿಲ್ಲ. ಸುಮಾರು 3 ಲಕ್ಷ ರೂ.ಮೌಲ್ಯದ ಮೂರು ದೊಡ್ಡ ರಚ್ಚಿನ ಮೆದೆಗಳು ಸಂಪೂರ್ಣ ಬೆಂಕಿಗೆ ಸುಟ್ಟ ಭಸ್ಮವಾಗಿವೆ. ಈ ಸಂಬಂಧ ತಹಸೀಲ್ದಾರ್‌ ಹಾಗೂ ಶ್ರೀರಂಗಪಟ್ಟಣ ಪೊಲೀಸರಿಗೆ ದೂರು ನೀಡಲಾಗುವುದು ಎಂದು ಆಲೆಮನೆ ಮಾಲೀಕ ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ