ಆ್ಯಪ್ನಗರ

ಯುವತಿ ಸಾವು: ಮನನೊಂದು ಪ್ರಿಯತಮ ನೇಣಿಗೆ ಶರಣು

ಪ್ರೀತಿಸಿದ ಯುವತಿ ಮೃತಪಟ್ಟಿದ್ದರಿಂದ ಮನನೊಂದ ಯುವಕ ನೇಣಿಗೆ ಶರಣಾಗಿದ್ದಾನೆ.

Vijaya Karnataka 23 Jun 2018, 5:00 am
ಶ್ರೀರಂಗಪಟ್ಟಣ (ಮಂಡ್ಯ): ಪ್ರೀತಿಸಿದ ಯುವತಿ ಮೃತಪಟ್ಟಿದ್ದರಿಂದ ಮನನೊಂದ ಯುವಕ ನೇಣಿಗೆ ಶರಣಾಗಿದ್ದಾನೆ.
Vijaya Karnataka Web the death of a young woman boy hanging
ಯುವತಿ ಸಾವು: ಮನನೊಂದು ಪ್ರಿಯತಮ ನೇಣಿಗೆ ಶರಣು


ಗಂಜಾಂನ ಸಂತೋಷ್‌ (19) ಮೃತ. ಸಂತೋಷ್‌ ಕೆಲ ದಿನಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಮೊನ್ನೆಯಷ್ಟೇ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಮನನೊಂದು ಗಂಜಾಂನ ಹೊರವಲಯದಲ್ಲಿರುವ ಪಾಳು ಮನೆಯೊಂದರಲ್ಲಿ ಸಂತೋಷ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ