ಆ್ಯಪ್ನಗರ

ಟ್ರ್ಯಾಕ್ಟರ್‌ ಡಿಕ್ಕಿ: ಬೈಕ್‌ ಸವಾರ ಸಾವು

ಕಿಕ್ಕೇರಿ: ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿಯಾಗಿ ದ್ವಿಚಕ್ರವಾಹನ ಸವಾರ ಸ್ಥಳದಲ್ಲೇ ಅಸುನೀಗಿದ್ದಾರೆ.

Vijaya Karnataka 15 Sep 2018, 5:00 am
ತಂಗಿಗೆ ಬಾಗಿನ ನೀಡಿ ಹಿಂದಿರುಗುತ್ತಿದ್ದಾಗ ದುರ್ಘಟನೆ
Vijaya Karnataka Web tractor collision death of a bike rider
ಟ್ರ್ಯಾಕ್ಟರ್‌ ಡಿಕ್ಕಿ: ಬೈಕ್‌ ಸವಾರ ಸಾವು


ಕಿಕ್ಕೇರಿ: ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿಯಾಗಿ ದ್ವಿಚಕ್ರವಾಹನ ಸವಾರ ಸ್ಥಳದಲ್ಲೇ ಅಸುನೀಗಿದ್ದಾರೆ.

ಕಿಕ್ಕೇರಿ ಸಮೀಪದ ಕುಂದೂರು ಗ್ರಾಮದ ಕಾಳೇಗೌಡ (32) ಮೃತ.

ಇವರು ಗೌರಿ ಹಬ್ಬದ ದಿನ ಮಾಣಿಕನಹಳ್ಳಿಯಲ್ಲಿರುವ ತಂಗಿಗೆ ಬಾಗಿನ ನೀಡಿ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ಕೃಷ್ಣಾಪುರದಿಂದ ಐಸಿಎಲ್‌ ಖಾರ್ಕಾನೆಗೆ ತೆರಳುವ ರಸ್ತೆಯಲ್ಲಿ ಎದುರಿಗೆ ಬಂದ ಕಬ್ಬು ತುಂಬಿಕೊಂಡಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್‌ ಚಾಲಕ ಪರಾರಿಯಾಗಿದ್ದರು, ವಾಹನವನ್ನು ದಸ್ತಗಿರಿ ಮಾಡಲಾಗಿದೆ. ಕಿಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ