ಮಂಡ್ಯ: ಅಪಘಾತವಾದವರನ್ನು ರಕ್ಷಿಸಲು ಹೋಗಿ ಇಬ್ಬರು ದುರ್ಮರಣ
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಣಿಗೆರೆ ಬಳಿ ಈ ಘಟನೆ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿತ್ತು. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಿಸಲು ಹೋಗಿದ್ದಾರೆ. ಈ ವೇಳೆ ವಿದ್ಯುತ್ ತಂತಿ ತಗುಲಿ ಸಾವು ರಕ್ಷಿಸಲು ಹೋದವರು ಸಾವಪ್ಪಿದ್ದಾರೆ.
Vijaya Karnataka Web 13 Jun 2019, 9:08 am
ಮಂಡ್ಯ: ಅಪಘಾತವಾದವರನ್ನು ರಕ್ಷಿಸಲು ಹೋಗಿ ಇಬ್ಬರು ದುರ್ಮರಣ ಹೊಂದಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ. ಇಲ್ಲಿನ ಕೆಎಂ ದೊಡ್ಡಿ ಕಡೆಗೆ ಹೋಗುತ್ತಿದ್ದ ಕಾರ್ ಅಪಘಾತವಾಗಿದ್ದು ಅದರಲ್ಲಿದ್ದವರನ್ನು ರಕ್ಷಿಸಲು ಹೋಗಿ ಇಬ್ಬರು ಮೃತಪಟ್ಟಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಣಿಗೆರೆ ಬಳಿ ಈ ಘಟನೆ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿತ್ತು. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಿಸಲು ಹೋಗಿದ್ದಾರೆ. ಈ ವೇಳೆ ವಿದ್ಯುತ್ ತಂತಿ ತಗುಲಿ ಸಾವು ರಕ್ಷಿಸಲು ಹೋದವರು ಸಾವಪ್ಪಿದ್ದಾರೆ.
ಮೃತರನ್ನು ಪ್ರಸನ್ನ(45) ಮತ್ತು ಪುಟ್ಟು (24) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಎಂ ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಣಿಗೆರೆ ಬಳಿ ಈ ಘಟನೆ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿತ್ತು. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಿಸಲು ಹೋಗಿದ್ದಾರೆ. ಈ ವೇಳೆ ವಿದ್ಯುತ್ ತಂತಿ ತಗುಲಿ ಸಾವು ರಕ್ಷಿಸಲು ಹೋದವರು ಸಾವಪ್ಪಿದ್ದಾರೆ.
ಮೃತರನ್ನು ಪ್ರಸನ್ನ(45) ಮತ್ತು ಪುಟ್ಟು (24) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಎಂ ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.