ಆ್ಯಪ್ನಗರ

ದಾಖಲೆ ಇಲ್ಲದ 20 ಲಕ್ಷ ರೂ. ವಶ

ತಾಲೂಕಿನಲ್ಲಿ ತೆರೆಯಲಾಗಿರುವ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 20 ಲಕ್ಷ ರೂ.ಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Vijaya Karnataka 4 Apr 2019, 5:00 am
ಕೆ.ಆರ್‌.ಪೇಟೆ(ಮಂಡ್ಯ ಜಿಲ್ಲೆ): ತಾಲೂಕಿನಲ್ಲಿ ತೆರೆಯಲಾಗಿರುವ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 20 ಲಕ್ಷ ರೂ.ಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
Vijaya Karnataka Web without document 20 lakh capture
ದಾಖಲೆ ಇಲ್ಲದ 20 ಲಕ್ಷ ರೂ. ವಶ


ಚನ್ನರಾಯಪಟ್ಟಣ-ಕೆ.ಆರ್‌.ಪೇಟೆ ಮುಖ್ಯರಸ್ತೆಯಲ್ಲಿ ತೆರಳುತ್ತಿದ್ದ ಕಾರಿನಲ್ಲಿ ನಿರಂಜನ್‌ ಎಂಬುವವರಿಂದ 19,46,400 ರೂ. ಹಾಗೂ ಮಾರೇನಹಳ್ಳಿ ಹರಿಯಾಲದಮ್ಮ ದೇವಸ್ಥಾನ ಬಳಿ ಶ್ರವಣಬೆಳಗೊಳ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರಿಂದ 65 ಸಾವಿರ ರೂ. ಅನ್ನು ಕಾರಿನ ಸಮೇತ ವಶಪಡಿಸಿಕೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ವೆಂಕಟೇಶ್‌ ಮತ್ತು ತಹಸೀಲ್ದಾರ್‌ ಎಂ.ಶಿವಮೂರ್ತಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ