ಆ್ಯಪ್ನಗರ

ಎ.ಪಿ. ಅಬ್ದುಲ್ಲಕುಟ್ಟಿ ಉಳ್ಳಾಲ ದರ್ಗಾ ಭೇಟಿ

ತೊಕ್ಕೊಟ್ಟು: ಮಾಜಿ ಸಂಸದ ಎ.ಪಿ. ಅಬ್ದುಲ್ಲಕುಟ್ಟಿ ಅವರು ಮಂಗಳವಾರ ಉಳ್ಳಾಲ ಸಯ್ಯಿದ್‌ ಮದನಿ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ಕುಂಟಾರು ರವೀಶ್‌ ತಂತ್ರಿ ಅವರ ಪರವಾಗಿ ಪ್ರಚಾರ ನಡೆಸಲು ಬಂದ ಅಬ್ದುಲ್ಲಕುಟ್ಟಿ ಅಲ್ಲಿಂದ ನೇರವಾಗಿ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದರು

Vijaya Karnataka 9 Oct 2019, 5:00 am
ತೊಕ್ಕೊಟ್ಟು: ಮಾಜಿ ಸಂಸದ ಎ.ಪಿ. ಅಬ್ದುಲ್ಲಕುಟ್ಟಿ ಅವರು ಮಂಗಳವಾರ ಉಳ್ಳಾಲ ಸಯ್ಯಿದ್‌ ಮದನಿ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ಕುಂಟಾರು ರವೀಶ್‌ ತಂತ್ರಿ ಅವರ ಪರವಾಗಿ ಪ್ರಚಾರ ನಡೆಸಲು ಬಂದ ಅಬ್ದುಲ್ಲಕುಟ್ಟಿ ಅಲ್ಲಿಂದ ನೇರವಾಗಿ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದರು. ದರ್ಗಾ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್‌ ರಶೀದ್‌ ಸ್ವಾಗತಿಸಿ, ಬಳಿಕ ಅಲ್ಪಸಂಖ್ಯಾತರಿಗೆ ಕೇಂದ್ರದಲ್ಲಿಸಿಗುವ ಯೋಜನೆಗಳ ಬಗ್ಗೆ ಸಮಾಲೋಚಿಸಿದರು. ದರ್ಗಾದ ಅಭಿವೃದ್ಧಿ, ಯೋಜನೆಗಳ ಕುರಿತಾಗಿ ಕೆಲವು ಮುಖ್ಯ ವಿಷಯಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರುವಂತೆ ವಿನಂತಿಸಿದರು. ಅದಕ್ಕೆ ಸ್ಪಂದಿಸುವುದಾಗಿ ಸಮರ್ಪಕವಾಗಿ ಅಬ್ದುಲ್ಲಕುಟ್ಟಿ ತಿಳಿಸಿದರು.
Vijaya Karnataka Web ex mp ullala visit
ಎ.ಪಿ. ಅಬ್ದುಲ್ಲಕುಟ್ಟಿ ಉಳ್ಳಾಲ ದರ್ಗಾ ಭೇಟಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ