ಆ್ಯಪ್ನಗರ

ಧಾರ್ಮಿಕ ಭಾವನೆ ಕೆರಳಿಸುವ ಭಾಷಣ:ಕಲ್ಲಡ್ಕ ಭಟ್‌ ವಿರುದ್ಧ ಎಫ್‌ಐಆರ್‌

ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಆಯೋಗದ ಅನುಮತಿ ಪಡೆಯದೆ ಸಭೆ ನಡೆಸಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಧರ್ಮ ವಿರೋಧಿ ಭಾಷಣ ಮಾಡಿದಕ್ಕಾಗಿ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಭಾನುವಾರ ಪ್ರರಕಣ ದಾಖಲಾಗಿದೆ.

Vijaya Karnataka 9 Apr 2018, 4:28 pm
ಮಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಆಯೋಗದ ಅನುಮತಿ ಪಡೆಯದೆ ಸಭೆ ನಡೆಸಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಧರ್ಮ ವಿರೋಧಿ ಭಾಷಣ ಮಾಡಿದಕ್ಕಾಗಿ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಭಾನುವಾರ ಪ್ರರಕಣ ದಾಖಲಾಗಿದೆ.
Vijaya Karnataka Web fir against kalladka prabhakar bhat
ಧಾರ್ಮಿಕ ಭಾವನೆ ಕೆರಳಿಸುವ ಭಾಷಣ:ಕಲ್ಲಡ್ಕ ಭಟ್‌ ವಿರುದ್ಧ ಎಫ್‌ಐಆರ್‌


ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೈರಂಗಳ ಗ್ರಾಮದ ಪುಣ್ಯಕೋಟಿ ನಗರ ಎಂಬಲ್ಲಿ ಸಭೆ ನಡೆಸಲಾಗಿತ್ತು. ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಸಾರ್ವಜನಿಕರಲ್ಲಿ ಗೊಂದಲ ಮತ್ತು ಅನುಮಾನ ಹುಟ್ಟಿಸುವಂತೆ ಉದ್ರೇಕಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಐಪಿಸಿ 153(ಎ) ಹಾಗೂ ಆರ್‌.ಪಿ. ಕಾಯಿದೆ 125ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ