ಆ್ಯಪ್ನಗರ

ಬೆಳ್ತಂಗಡಿ: ಸೆಲೂನ್‌ ಅಂಗಡಿಗೆ ಬೆಂಕಿ

ಬೆಳ್ತಂಗಡಿ: ಇಲ್ಲಿನ ಬಸ್‌ ನಿಲ್ದಾಣ ಬಳಿ ಇರುವ ಗುರುನಾರಾಯಣ ಸಂಕೀರ್ಣದಲ್ಲಿರುವ ಸೆಲೂನ್‌ ಹಾಗೂ ಫಾನ್ಸಿ ಅಂಗಡಿಗೆ ಶುಕ್ರವಾರ ರಾತ್ರಿ ಶಾರ್ಟ್‌ ಸಕ್ರ್ಯೂಟ್‌ನಿಂದ ಬೆಂಕಿ ಹತ್ತಿಕೊಂಡು ಅಪಾರ ನಷ್ಟ ಸಂಭವಿಸಿದೆ.

Vijaya Karnataka 15 Jun 2019, 9:33 pm
ಬೆಳ್ತಂಗಡಿ: ಇಲ್ಲಿನ ಬಸ್‌ ನಿಲ್ದಾಣ ಬಳಿ ಇರುವ ಗುರುನಾರಾಯಣ ಸಂಕೀರ್ಣದಲ್ಲಿರುವ ಸೆಲೂನ್‌ ಹಾಗೂ ಫಾನ್ಸಿ ಅಂಗಡಿಗೆ ಶುಕ್ರವಾರ ರಾತ್ರಿ ಶಾರ್ಟ್‌ ಸಕ್ರ್ಯೂಟ್‌ನಿಂದ ಬೆಂಕಿ ಹತ್ತಿಕೊಂಡು ಅಪಾರ ನಷ್ಟ ಸಂಭವಿಸಿದೆ.
Vijaya Karnataka Web fire in hair cutting saloon
ಬೆಳ್ತಂಗಡಿ: ಸೆಲೂನ್‌ ಅಂಗಡಿಗೆ ಬೆಂಕಿ


ಸ್ಥಳೀಯರು ಅಗ್ನಿಶಾಮಕ ದಳದವರಿಗೆ ಕರೆ ಮಾಡಿ ಮಾಹಿತಿ ನೀಡಿದರು. ಸಾರ್ವಜನಿಕರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಸ್‌ ನಿಲ್ದಾಣದ ಬಳಿ ಇರುವ ಸಂಕೀರ್ಣದಲ್ಲಿ ಕೇಶವ ಎಂಬರಿಗೆ ಸೇರಿದ ಸೆಲೂನ್‌ ಇದಾಗಿದ್ದು, ಆಕಸ್ಮಿಕವಾಗಿ ಶಾರ್ಟ್‌ ಸಕ್ರ್ಯೂಟ್‌ನಿಂದ ಈ ಅನಾಹುತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.

ರಾತ್ರಿ ಒಂಬತ್ತೂವರೆ ಗಂಟೆ ಸುಮಾರಿಗೆ ಅಂಗಡಿಗೆ ಬೆಂಕಿ ಹತ್ತಿಕೊಂಡಿದ್ದನ್ನು ಸಾರ್ವಜನಿಕರು ಗಮನಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ