ಆ್ಯಪ್ನಗರ

ಮಂಗಳೂರು ವಿಮಾನ ನಿಲ್ದಾಣ: ₹ 92.27 ಲಕ್ಷ ಮೌಲ್ಯದ‌ ಚಿನ್ನ ವಶ, ಬಟ್ಟೆಯೊಳಗೆ ಅಡಗಿಸಿ ಇಟ್ಟಿದ್ದ ಖದೀಮ

ದುಬೈನಿಂದ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯಿಂದ ₹92.27 ಲಕ್ಷ‌ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಉಳ್ಳಾಲದ‌ ಮೊಹ್ಮದ್ ಆಸೀಫ್ ಬಂಧಿತ ವ್ಯಕ್ತಿ. 1.999 ಕೆ.ಜಿ ಚಿನ್ನದ ಪುಡಿಯನ್ನು ಅಂಟಿನೊಂದಿಗೆ ಬೆರೆಸಿ,‌ ವಿಶೇಷವಾಗಿ ವಿನ್ಯಾಸ ಮಾಡಿದ ಒಳ ಉಡುಪು, ಜೀನ್ಸ್ ಪ್ಯಾಂಟ್ ಹಾಗೂ ಮೊಣಕಾಲು ಪಟ್ಟಿಯಲ್ಲಿ ಅಡಗಿಸಿ ಇಡಲಾಗಿತ್ತು

Vijaya Karnataka Web 3 Apr 2021, 3:16 pm
ಮಂಗಳೂರು: ಶನಿವಾರ ಬೆಳಿಗ್ಗೆ ದುಬೈನಿಂದ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯಿಂದ ₹92.27 ಲಕ್ಷ‌ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಉಳ್ಳಾಲದ‌ ಮೊಹ್ಮದ್ ಆಸೀಫ್ ಬಂಧಿತ ವ್ಯಕ್ತಿ. 1.999 ಕೆ.ಜಿ ಚಿನ್ನದ ಪುಡಿಯನ್ನು ಅಂಟಿನೊಂದಿಗೆ ಬೆರೆಸಿ,‌ ವಿಶೇಷವಾಗಿ ವಿನ್ಯಾಸ ಮಾಡಿದ ಒಳ ಉಡುಪು, ಜೀನ್ಸ್ ಪ್ಯಾಂಟ್ ಹಾಗೂ ಮೊಣಕಾಲು ಪಟ್ಟಿಯಲ್ಲಿ ಅಡಗಿಸಿ ಇಡಲಾಗಿತ್ತು.ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Vijaya Karnataka Web Gold


ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿಯಮ ಉಲ್ಲಂಘನೆ; ಅದಾನಿ ಸಂಸ್ಥೆಗೆ ಏರ್‌ಪೋರ್ಟ್‌ ಅಥಾರಿಟಿಯಿಂದ ನೋಟಿಸ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ