ಆ್ಯಪ್ನಗರ

ಮಂಗಳೂರು ತಲುಪಿದ ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅರ್ಪಣೆಯಾಗಲಿರುವ ನೂತನ ಬ್ರಹ್ಮರಥ ಭಾನುವಾರ ಬೆಳಗ್ಗೆ 8ಕ್ಕೆ ಕೋಟೇಶ್ವರದಿಂದ ಬೃಹತ್‌ ಟ್ರಕ್‌ ಮೂಲಕ ಹೊರಟು ಸಂಜೆ ಮಂಗಳೂರು ತಲುಪಲಿದೆ.

Vijaya Karnataka 30 Sep 2019, 5:00 am
ಮಂಗಳೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅರ್ಪಣೆಯಾಗಲಿರುವ ನೂತನ ಬ್ರಹ್ಮರಥ ಭಾನುವಾರ ಬೆಳಗ್ಗೆ 8ಕ್ಕೆ ಕೋಟೇಶ್ವರದಿಂದ ಬೃಹತ್‌ ಟ್ರಕ್‌ ಮೂಲಕ ಹೊರಟು ಸಂಜೆ ಮಂಗಳೂರು ತಲುಪಲಿದೆ.
Vijaya Karnataka Web kukke subrahmanya charriot reached mangalore
ಮಂಗಳೂರು ತಲುಪಿದ ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥ


ಅ.1ರಂದು ಬೆಳಗ್ಗೆ 8ಕ್ಕೆ ಕದ್ರಿ ಪಾರ್ಕ್ ಮುಂಭಾಗದಿಂದ ಬ್ರಹ್ಮರಥ ಕೊಂಡೊಯ್ಯುವ ಟ್ರಕ್‌ ಸುಬ್ರಹ್ಮಣ್ಯಕ್ಕೆ ಪಯಣಿಸಲಿದೆ. ಸಂಸದರು, ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಬೆಂಗಳೂರಿನ ಉದ್ಯಮಿಗಳಾದ ಎನ್‌.ಮುತ್ತಪ್ಪ ರೈ ದೇರ್ಲ ಮತ್ತು ಅಜಿತ್‌ ಶೆಟ್ಟಿ ಕಡಬ ಅವರು ಸುಮಾರು 2.5 ಕೋಟಿ ರೂ. ಮೌಲ್ಯ ವೆಚ್ಚದ ಈ ರಥವನ್ನು ಸುಬ್ರಹ್ಮಣ್ಯ ದೇವರಿಗೆ ಕಾಣಿಕೆಯಾಗಿ ಅರ್ಪಣೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ