ಆ್ಯಪ್ನಗರ

ಮಂಜೇಶ್ವರ ಅನಂತೇಶ್ವರ ದೇವರ ಬ್ರಹ್ಮರಥೋತ್ಸವ

ಮಂಗಳೂರು: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ, ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇ ಶ್ವರ ಶ್ರೀಮದ್‌ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಜರುಗಿತು.

Vijaya Karnataka 3 Dec 2019, 5:00 am
ಮಂಗಳೂರು: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ, ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇ ಶ್ವರ ಶ್ರೀಮದ್‌ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಜರುಗಿತು.
Vijaya Karnataka Web manjeswara brahamarathostava
ಮಂಜೇಶ್ವರ ಅನಂತೇಶ್ವರ ದೇವರ ಬ್ರಹ್ಮರಥೋತ್ಸವ

ಷಷ್ಠಿ ಮಹೋತ್ಸವ ಪ್ರಯುಕ್ತ ಯಜ್ಞ ಮಂಟಪದಲ್ಲಿ ಉಭಯ ದೇವರಾದ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರ ಸಮ್ಮುಖದಲ್ಲಿಯಜ್ಞದ ಪೂರ್ಣಾಹುತಿ, ತದನಂತರ ವಿಶೇಷವಾಗಿ ಪುಷ್ಪದಿಂದ ಅಲಂಕರಿಸಿದ ಸ್ವರ್ಣ ಲಾಲಕಿಯಲ್ಲಿಶ್ರೀ ದೇವರ ವಿಗ್ರಹಗಳನ್ನು ಇರಿಸಿ ಭುಜ ಸೇವೆಯ ಮೂಲಕ ಸ್ವಯಂಸೇವಕರಿಂದ ಪಲ್ಲಕಿ ಉತ್ಸವ ನಡೆಯಿತು. ಬ್ರಹ್ಮ ರಥದ ಪೂಜೆ ದೇವರು ರಥಾರೂಢರಾದ ಬಳಿಕ ಮಂಗಳಾರತಿ ನಡೆದು ರಥೋತ್ಸವ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ