ಆ್ಯಪ್ನಗರ

ಧರ್ಮ ಸಂಸತ್‌: ಪ್ರವೀಣ್ ತೊಗಾಡಿಯಾ ಆಗಮನ

ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ಭಾಯ್ ತೊಗಾಡಿಯಾ ಅವರು ಉಡುಪಿಯ ಧರ್ಮ ಸಂಸತ್‌ನಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದರು.

Vijaya Karnataka Web 23 Nov 2017, 3:43 pm
ಮಂಗಳೂರು: ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ಭಾಯ್ ತೊಗಾಡಿಯಾ ಅವರು ಉಡುಪಿಯ ಧರ್ಮ ಸಂಸತ್‌ನಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದರು.
Vijaya Karnataka Web praveen togadia in mangalore
ಧರ್ಮ ಸಂಸತ್‌: ಪ್ರವೀಣ್ ತೊಗಾಡಿಯಾ ಆಗಮನ


ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಅವರು,
ಉಡುಪಿ‌ ಧರ್ಮ ಸಂಸತ್ತಿನಲ್ಲಿ ಅಸ್ಪೃಶ್ಯತೆ, ಗೋ ಹತ್ಯೆ ನಿಷೇಧ, ಗೋ ರಕ್ಷಣೆ ಕುರಿತ ಕಾನೂನು ಚರ್ಚೆಯಾಗಲಿದೆ.
ರೈತರಿಗೆ ಪೂರಕ ಯೋಜನೆ ಕುರಿತ ವಿಷಯ,
ರಾಮಮಂದಿರ ನಿರ್ಮಾಣದ ಚರ್ಚೆ ನಡೆಯಲಿದ್ದು, ಈ ಬಗ್ಗೆ ಧರ್ಮ ಸಂಸತ್‌ನಲ್ಲಿ ತಿಳಿಸಲಾಗುವುದು ಎಂದರು.

ವಿವಾದದ ಸುಳಿಯಲ್ಲಿ ಸಿಲುಕಿರುವ ಪದ್ಮಾವತಿ ಚಿತ್ರ ಬ್ಯಾನ್ ಆಗಬೇಕಿದೆ ಎಂದು ಪ್ರವೀಣ್ ಭಾಯ್ ತೊಗಾಡಿಯಾ ಅವರು ಆಗ್ರಹಿಸಿದರು. ಬಳಿಕ ಮಂಗಳೂರು ವಿವಾನ ನಿಲ್ದಾಣದಿಂದ ಬಿಗಿ ಭದ್ರತೆಯಲ್ಲಿ ಉಡುಪಿಗೆ ತೆರಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ