ಆ್ಯಪ್ನಗರ

ಕ್ಷೇತ್ರ ಕಾರ್ಯಕ್ಕೆ ಹೋಗಿದ್ದ ಗ್ರಾಮ ಪಂಚಾಯಿತಿ ಸದ್ಯಸ್ಯೆ ಮೇಲೆ ಅತ್ಯಾಚಾರ ಯತ್ನ

ಗ್ರಾಮ ಪಂಚಾಯತ್ ಸದಸ್ಯೆರೊಬ್ಬರು ಆಶಾ ಕಾರ್ಯಕರ್ತೆಯ ನೆಲೆಯಲ್ಲಿ ಕ್ಷೇತ್ರ ಕಾರ್ಯಕ್ಕೆ ಹೋಗಿದ್ದಾಗ ಕಾಮುಕ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ನಡೆದಿದೆ.

Vijaya Karnataka Web 21 Sep 2018, 2:15 pm
ಮಂಗಳೂರು: ಗ್ರಾಮ ಪಂಚಾಯತ್ ಸದಸ್ಯೆರೊಬ್ಬರು ಆಶಾ ಕಾರ್ಯಕರ್ತೆಯ ನೆಲೆಯಲ್ಲಿ ಕ್ಷೇತ್ರ ಕಾರ್ಯಕ್ಕೆ ಹೋಗಿದ್ದಾಗ ಕಾಮುಕ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ನಡೆದಿದೆ.
Vijaya Karnataka Web rape


ಗ್ರಾಮದ ಡೆಂಬಲೆ ಎಂಬಲ್ಲಿ ಈ ವಿದ್ಯಮಾನ ನಡೆದಿದ್ದು, ಮಹಮ್ಮದ್ ಎಂಬ ಆರೋಪಿಯ ಮೇಲೆ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಗುರುವಾರ ಗ್ರಾಮ ಪಂಚಾಯತ್ ಸದಸ್ಯೆ, ಆಶಾ ಕಾರ್ಯಕರ್ತೆಯ ಕ್ಷೇತ್ರ ಕಾರ್ಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಹಮ್ಮದ ಎಂಬಾತ ಕೈ ಹಿಡಿದು ಎಳೆದಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ