ಆ್ಯಪ್ನಗರ

ಸನಾತನ ಸಂಸ್ಥೆಯಿಂದ ಗುರುಪೂರ್ಣಿಮೆ

ಸಂಸ್ಥೆ

Vijaya Karnataka 17 Jul 2019, 5:00 am
ಮಂಗಳೂರು : ಸನಾತನ ಸಂಸ್ಥೆಯಿಂದ ನಗರದ ಎಸ್‌ಡಿಎಂ ಕಾಲೇಜಿನಲ್ಲಿ ಮಂಗಳವಾರ ಗುರು ಪೂರ್ಣಿಮೆ ಮಹೋತ್ಸವ ನಡೆಯಿತು.
Vijaya Karnataka Web sanathana agency gurupoornima
ಸನಾತನ ಸಂಸ್ಥೆಯಿಂದ ಗುರುಪೂರ್ಣಿಮೆ


ಈ ಸಂದರ್ಭ ಮಂಜುಳಾ ಗೌಡ ಮಾತನಾಡಿ, ಗುರುಗಳ ಸ್ಥೂಲ ದೇಹ ಅಂದರೆ ವ್ಯಷ್ಟಿ ರೂಪ ಹಾಗೂ ಸಂಪೂರ್ಣ ರಾಷ್ಟ್ರವೆಂದರೆ ಗುರುಗಳ ಸಮಷ್ಟಿ ರೂಪ. ಗುರುಕಾರ್ಯದ ಕಕ್ಷೆಯು ವ್ಯಕ್ತಿಯ ಆಧ್ಯಾತ್ಮಿಕ ಉದ್ಧಾರದಿಂದ ಸಮಾಜ, ರಾಷ್ಟ್ರ ಹಾಗೂ ಧರ್ಮದ ಉತ್ಥಾನದ ತನಕ ವ್ಯಾಪಿಸಿರುತ್ತದೆ. ವೈಯಕ್ತಿಕ ಉದ್ಧಾರಕ್ಕಿಂತ ಸಮಷ್ಟಿ ಉತ್ಕರ್ಷಕ್ಕಾಗಿ ಕಾರ್ಯವನ್ನು ಮಾಡುವವರ ಮೇಲೆ ಗುರುಕೃಪೆ ಹೆಚ್ಚಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸನಾತನದ ಸಂತರಾದ ಪೂ. ವಿನಾಯಕ ಕರ್ವೆ, ಕೃಷ್ಣ ಉಪಾಧ್ಯಾಯ, ಸರಸ್ವತಿ ನಾಯ್ಕ್‌, ಮಂಜೂಷ ಪೈ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ