ಆ್ಯಪ್ನಗರ

ಹುಣಸೂರು: ಭೀಕರ ರಸ್ತೆ ಅಪಘಾತ ಬಸ್‌ ಚಾಲಕ, ನಿರ್ವಾಹಕ ಸೇರಿ 5 ಸಾವು

ಹುಣಸೂರಿನ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಚಾಲಕ, ನಿರ್ವಾಹಕ ಸೇರಿ ಐವರು ಮೃತಪಟ್ಟಿದ್ದಾರೆ.

ವಿಕ ಸುದ್ದಿಲೋಕ 26 Oct 2016, 9:33 am
ಮೈಸೂರು: ಮೈಸೂರು- ಮಡಿಕೇರಿ ಹೆದ್ದಾರಿಯ ಹುಣಸೂರಿನ ಮಧುಗಿರಿ ಕೊಪ್ಪಲು ಬಳಿ ಬುಧವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬಸ್ ಚಾಲಕ, ನಿರ್ವಾಹಕ ಸೇರಿ ಐವರು ಮೃತಪಟ್ಟಿದ್ದಾರೆ.
Vijaya Karnataka Web 5 dead 10 injured in hunsur road mishap
ಹುಣಸೂರು: ಭೀಕರ ರಸ್ತೆ ಅಪಘಾತ ಬಸ್‌ ಚಾಲಕ, ನಿರ್ವಾಹಕ ಸೇರಿ 5 ಸಾವು


ಸರಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ವಿರಾಜಪೇಟೆಯಿಂದ ಮೈಸೂರಿನತ್ತ ಹೋಗುತ್ತಿದ್ದ ಬಸ್ ಮೈಸೂರಿನಿಂದ ಹುಣಸೂರಿಗೆ ಅಕ್ಕಿ ಸಾಗಿಸುತ್ತಿದ್ದ ಲಾರಿ ಪರಸ್ಪರ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ಸೇರಿಸಲಾಗಿದೆ. ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ