ಆ್ಯಪ್ನಗರ

ಇಂದು ದಿಲ್ಲಿಯಲ್ಲಿ ಯುಜಿಸಿ ಅಧಿಕಾರಿಗಳ ಸಭೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಯುಜಿಸಿ ಷರತ್ತು ಬದ್ಧ ಮಾನ್ಯತೆ ನೀಡುವ ಸಾಧ್ಯತೆ ಇದ್ದು, ಅತಂತ್ರ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳ ಸಮಸ್ಯೆ ದೂರವಾಗುವ ಕಾಲ ಸನ್ನಿಹಿತವಾಗಿದೆ.

Vijaya Karnataka 5 Jul 2018, 5:00 am
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಯುಜಿಸಿ ಷರತ್ತು ಬದ್ಧ ಮಾನ್ಯತೆ ನೀಡುವ ಸಾಧ್ಯತೆ ಇದ್ದು, ಅತಂತ್ರ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳ ಸಮಸ್ಯೆ ದೂರವಾಗುವ ಕಾಲ ಸನ್ನಿಹಿತವಾಗಿದೆ.
Vijaya Karnataka Web a meeting of ugc officials in delhi today
ಇಂದು ದಿಲ್ಲಿಯಲ್ಲಿ ಯುಜಿಸಿ ಅಧಿಕಾರಿಗಳ ಸಭೆ


ಹೊಸದಿಲ್ಲಿಯಲ್ಲಿ ಗುರುವಾರ ಕರಾಮುವಿವಿ ಮತ್ತು ಯುಜಿಸಿ ಅಧಿಕಾರಿಗಳ ಸಭೆ ನಡೆಯಲಿದ್ದು, ಯುಜಿಸಿಯು ಕರಾಮುವಿವಿ ಮಾನ್ಯತೆ ರದ್ದುಪಡಿಸಿರುವ ವಿಚಾರದ ಬಗ್ಗೆ ಚರ್ಚೆಯಾಗಲಿದೆ. ಅಂತೆಯೇ ಈಗಾಗಲೆ ಕರಾಮುವಿವಿ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ಅವರು ಹೊಸದಿಲ್ಲಿಗೆ ತಲುಪಿದ್ದಾರೆ. ಇದಲ್ಲದೆ ಶನಿವಾರ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿಯೊಂದಿಗೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಗುರುವಾರ ನಡೆಯುವ ಸಭೆಗೆ ಪಾಲ್ಗೊಳ್ಳಲು ಕರಾಮುವಿವಿಯ ಇನ್ನಿತರ ಅಧಿಕಾರಿಗಳು ತೆರಳಿದ್ದಾರೆ. ಇದಲ್ಲದೆ ಕರಾಮುವಿವಿ ತಂಡ ದೂರ ಶಿಕ್ಷಣ ಮಂಡಳಿ ಸದಸ್ಯರನ್ನು ಭೇಟಿ ಮಾಡಲಿದೆ ಎಂದು ಮುಕ್ತ ವಿವಿ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ