ಆ್ಯಪ್ನಗರ

ತಲಕಾಡಿನಲ್ಲಿ ಈಜಲು ಹೋದ ಪ್ರವಾಸಿ ಸಾವು

ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ತಲಕಾಡಿಗೆ ಬಂದಿದ್ದ ಪ್ರವಾಸಿಯೊಬ್ಬರು ಕಾವೇರಿ ನದಿಯಲ್ಲಿಈಜಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ.

Vijaya Karnataka 11 Nov 2019, 5:00 am
ತಲಕಾಡು ತಿ.ನರಸೀಪುರ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ತಲಕಾಡಿಗೆ ಬಂದಿದ್ದ ಪ್ರವಾಸಿಯೊಬ್ಬರು ಕಾವೇರಿ ನದಿಯಲ್ಲಿಈಜಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ.
Vijaya Karnataka Web death of a tourist who went swimming in talakad
ತಲಕಾಡಿನಲ್ಲಿ ಈಜಲು ಹೋದ ಪ್ರವಾಸಿ ಸಾವು


ಬೆಂಗಳೂರಿನ ದೀಪಾಂಜಲಿ ನಗರದ ನಿವಾಸಿ ಮಲ್ಲೇಶ್‌(50) ಮೃತರು. ಖಾಸಗಿ ಕಂಪೆನಿಯಲ್ಲಿಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲೇಶ್‌ ಅವರು, 12 ಜನ ಸ್ನೇಹಿತರೊಂದಿಗೆ ತಲಕಾಡಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ನಿಸರ್ಗಧಾಮದ ಕಾವೇರಿ ನದಿಯಲ್ಲಿಈಜಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಲಕಾಡು ಪೊಲೀಸ್‌ ಠಾಣೆಯ ಪಿಎಸ್‌ಐ ಬಸವರಾಜು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ಈಜುಗಾರರ ಸಹಾಯದಿಂದ ಶವವನ್ನು ಮೇಲೆತ್ತಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ