ವಿದ್ಯುತ್ ತಂತಿಗೆ ಸಿಲುಕಿ ಕಾಡಾನೆ ಸಾವು
ಸರಗೂರು ತಾಲೂಕಿನ ಚಿಕ್ಕಬರಗಿ ಗ್ರಾಮದಲ್ಲಿ ಹೆಣ್ಣಾನೆಯೊಂದು ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಮೃತಪಟ್ಟಿದೆ.
Vijaya Karnataka 21 Jun 2018, 8:34 am
ಎಚ್.ಡಿ.ಕೋಟೆ (ಮೈಸೂರು): ಸರಗೂರು ತಾಲೂಕಿನ ಚಿಕ್ಕಬರಗಿ ಗ್ರಾಮದಲ್ಲಿ ಹೆಣ್ಣಾನೆಯೊಂದು ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಮೃತಪಟ್ಟಿದೆ.
ವಯಸ್ಸು ಸುಮಾರು 60ರಿಂದ 65 ಎಂದು ಅಂದಾಜಿಸಲಾಗಿದೆ. ಗ್ರಾಮದ ಶಿವಾಲಮ್ಮ ಮತ್ತು ಮಹೇಶ್ ಎಂಬುವವರ ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಮೃತಪಟ್ಟಿದೆ. ಸ್ಥಳಕ್ಕೆ ಹೆಡಿಯಾಲ ವನ್ಯಜೀವಿ ವಲಯದ ಸಹಾಯಕ ಅರಣ್ಯ ಸಂರಕ್ಷ ಣಾಧಿಕಾರಿ ಪರಮೇಶ್, ಅರಣ್ಯಾಧಿಕಾರಿ ಸಂದೀಪ್ ಭೇಟಿ ನೀಡಿದ್ದರು. ಆನೆ ಮರಣೋತ್ತರ ಪರೀಕ್ಷೆಯನ್ನು ಡಾ. ನಾಗರಾಜ್ ನಡೆಸಿದರು.
ಸರಗೂರು ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸ್ಥಳಕ್ಕೆ ಪಿಎಸ್ಐ ನಿತ್ಯಾನಂದ ಕುಮಾರ್ ಭೇಟಿ ನೀಡಿದ್ದರು.
ವಯಸ್ಸು ಸುಮಾರು 60ರಿಂದ 65 ಎಂದು ಅಂದಾಜಿಸಲಾಗಿದೆ. ಗ್ರಾಮದ ಶಿವಾಲಮ್ಮ ಮತ್ತು ಮಹೇಶ್ ಎಂಬುವವರ ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಮೃತಪಟ್ಟಿದೆ. ಸ್ಥಳಕ್ಕೆ ಹೆಡಿಯಾಲ ವನ್ಯಜೀವಿ ವಲಯದ ಸಹಾಯಕ ಅರಣ್ಯ ಸಂರಕ್ಷ ಣಾಧಿಕಾರಿ ಪರಮೇಶ್, ಅರಣ್ಯಾಧಿಕಾರಿ ಸಂದೀಪ್ ಭೇಟಿ ನೀಡಿದ್ದರು. ಆನೆ ಮರಣೋತ್ತರ ಪರೀಕ್ಷೆಯನ್ನು ಡಾ. ನಾಗರಾಜ್ ನಡೆಸಿದರು.
ಸರಗೂರು ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸ್ಥಳಕ್ಕೆ ಪಿಎಸ್ಐ ನಿತ್ಯಾನಂದ ಕುಮಾರ್ ಭೇಟಿ ನೀಡಿದ್ದರು.