ಆ್ಯಪ್ನಗರ

ಜೆಡಿಎಸ್‌ನಿಂದ ಉಚ್ಚಾಟನೆ: ವಿಶ್ವನಾಥ್‌ ಸ್ವಾಗತ

ಜೆಡಿಎಸ್‌ ಪಕ್ಷದಿಂದ ತಮ್ಮನ್ನು ಉಚ್ಚಾಟಿಸಿರುವುದನ್ನು ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಅಡಗೂರು ಎಚ್‌.ವಿಶ್ವನಾಥ್‌ ಸ್ವಾಗತಿಸಿದ್ದಾರೆ.

Vijaya Karnataka 1 Aug 2019, 5:00 am
ಮೈಸೂರು: ಜೆಡಿಎಸ್‌ ಪಕ್ಷದಿಂದ ತಮ್ಮನ್ನು ಉಚ್ಚಾಟಿಸಿರುವುದನ್ನು ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಅಡಗೂರು ಎಚ್‌.ವಿಶ್ವನಾಥ್‌ ಸ್ವಾಗತಿಸಿದ್ದಾರೆ.
Vijaya Karnataka Web expulsion from jds welcome to viswanath
ಜೆಡಿಎಸ್‌ನಿಂದ ಉಚ್ಚಾಟನೆ: ವಿಶ್ವನಾಥ್‌ ಸ್ವಾಗತ


''ಪಕ್ಷದ ಬೈಲಾದಲ್ಲಿ ರಾಷ್ಟ್ರೀಯ ಅಧ್ಯಕ್ಷರಿಗೆ ಪಕ್ಷದಿಂದ ಉಚ್ಚಾಟಿಸುವ ಅಧಿಕಾರವಿದೆ. ಅದರಂತೆ ದೇವೇಗೌಡರು ತಮ್ಮನ್ನು ಉಚ್ಚಾಟಿಸಿದ್ದಾರೆ. ಅವರ ಜವಾಬ್ದಾರಿಯನ್ನು ಅವರು ನಿರ್ವಹಿಸಿದ್ದಾರೆ. ರಾಜಕಾರಣದಲ್ಲಿ ತಾವು ಯಾರ ಎದುರಾದರೂ ನಿಂತು ಮಾತಾಡಬಲ್ಲೆ. ಆದರೆ, ದೇವೇಗೌಡರನ್ನು ಎದುರಿಸಿ ನಿಂತು ಮಾತಾಡಲು ತಮ್ಮಿಂದ ಸಾಧ್ಯವಿಲ್ಲ. ದೇವೇಗೌಡರ ಬಗ್ಗೆ ತಮಗೆ ಅಪಾರ ಗೌರವವಿದೆ,''ಎಂದು ವಿಶ್ವನಾಥ್‌ ಬುಧವಾರ 'ವಿಜಯ ಕರ್ನಾಟಕ'ಕ್ಕೆ ಪ್ರತಿಕ್ರಿಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ