ಆ್ಯಪ್ನಗರ

ತವರು ಕ್ಷೇತ್ರದಿಂದಲೇ ಸ್ಪರ್ಧೆ: ಮಹದೇವಪ್ಪ

ಡಾ.ಮಹದೇವಪ್ಪ ಈ ಬಾರಿ ಪುತ್ರ ಸುನೀಲ್ ಬೋಸ್ ಅವರಿಗೆ ತಿ.ನರಸೀಪುರ (ಮೀಸಲು) ಕ್ಷೇತ್ರ ಬಿಟ್ಟುಕೊಟ್ಟು ಬೆಂಗಳೂರಿನ ಸರ್ ಸಿ.ವಿ.ರಾಮನ್‌ನಗರದಿಂದ ಸ್ಫರ್ಧಿಸಲು ಉದ್ದೇಶಿಸಿದ್ದರು ಎಂದು ಹೇಳಲಾಗಿತ್ತು.

Vijaya Karnataka Web 5 Mar 2018, 3:49 pm
ಮೈಸೂರು: ವಿಧಾನಸಭೆ ಚುನಾವಣೆಯಲ್ಲಿ ತವರು ಕ್ಷೇತ್ರ ತಿ.ನರಸೀಪುರದಿಂದಲೇ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಡಾ.ಮಹದೇವಪ್ಪ ಈ ಬಾರಿ ಪುತ್ರ ಸುನೀಲ್ ಬೋಸ್ ಅವರಿಗೆ ತಿ.ನರಸೀಪುರ (ಮೀಸಲು) ಕ್ಷೇತ್ರ ಬಿಟ್ಟುಕೊಟ್ಟು ಬೆಂಗಳೂರಿನ ಸರ್ ಸಿ.ವಿ.ರಾಮನ್‌ನಗರದಿಂದ ಸ್ಫರ್ಧಿಸಲು ಉದ್ದೇಶಿಸಿದ್ದರು ಎಂದು ಹೇಳಲಾಗಿತ್ತು.
Vijaya Karnataka Web hc mahadevappa contest from t narasipur
ತವರು ಕ್ಷೇತ್ರದಿಂದಲೇ ಸ್ಪರ್ಧೆ: ಮಹದೇವಪ್ಪ


ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಡಾ.ಮಹದೇವಪ್ಪ ತಾವು ಮತ್ತೆ ತಿ.ನರಸೀಪುರದಿಂದಲೇ ಸ್ಪರ್ಧಿಸುವ ಸುಳಿವು ನೀಡಿದರು. ‘ನಾನು ಎಲ್ಲಿಯೂ ಹೋಗಿಲ್ಲ. ಇಲ್ಲಿಯೇ ಇದ್ದೇನೆ. ಎಲ್ಲಿಗೆ ಹೋದರೂ ವಾಪಸ್ ಮೂಲಕ್ಕೆ ಬರಬೇಕಲ್ಲವೇ?’ಎಂದು ಡಾ.ಮಹದೇವಪ್ಪ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ