ಆ್ಯಪ್ನಗರ

ಇಂದಿನಿಂದ ಕನ್ನಡ ಹಬ್ಬ

ಕನ್ನಡ ಪ್ರೇಮವನ್ನು ಪಸರಿಸಲು ಹಾಗೂ ಪರಭಾಷಿಕರಿಗೆ ಕನ್ನಡ ಕಲಿಯಲು ಉತ್ತೇಜಿಸುವ ಸಲುವಾಗಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದಿಂದ ಒಂದು ವಾರದ ಕನ್ನಡ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ.

Vijaya Karnataka 4 Nov 2019, 5:00 am
ಮೈಸೂರು: ಕನ್ನಡ ಪ್ರೇಮವನ್ನು ಪಸರಿಸಲು ಹಾಗೂ ಪರಭಾಷಿಕರಿಗೆ ಕನ್ನಡ ಕಲಿಯಲು ಉತ್ತೇಜಿಸುವ ಸಲುವಾಗಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದಿಂದ ಒಂದು ವಾರದ ಕನ್ನಡ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ.
Vijaya Karnataka Web kannada festival from today
ಇಂದಿನಿಂದ ಕನ್ನಡ ಹಬ್ಬ


ನ.4ರಿಂದ ಒಂದು ವಾರ ಕಾಲ ಕನ್ನಡ ಹಬ್ಬದ ಪ್ರಯುಕ್ತ ನಾನಾ ಕಾರ‍್ಯಕ್ರಮ ನಡೆಯಲಿದ್ದು, ನ.4ರಂದು ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ಅವರು ಉದ್ಘಾಟಿಸಲಿದ್ದಾರೆ. ವಿವಿಧ ಸಾಹಿತ್ಯಿಕ ಚಟುವಟಿಕೆಗಳಾದ ಕವನ ರಚಿಸುವ ಸ್ಪರ್ಧೆ, ಕಥೆ ಬರೆಯುವ ಸ್ಪರ್ಧೆ, ಚರ್ಚಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಾದ ಸಮೂಹ ಗಾಯನ, ಸಮೂಹ ನರ್ತನ ಹಾಗೂ ಕಿರುಚಿತ್ರ ಸ್ಪರ್ಧೆ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ