ಆ್ಯಪ್ನಗರ

ಮೈಸೂರು: ಭಾರಿ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ

ಮೈಸೂರಿನಲ್ಲಿ ಕಳೆದ 48 ಗಂಟೆಗಳಿಂದ ಎಡಬಿಡದೆ ವರುಣನ ಅಬ್ಬರ ಜೋರಾಗಿದೆ. ಬಹುತೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

Vijaya Karnataka Web 22 Oct 2019, 9:04 pm
ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ.
Vijaya Karnataka Web ಭೂ ಕುಸಿತ
ಭೂ ಕುಸಿತ


ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್‌ ಬಳಿ ರಸ್ತೆ ಕುಸಿದಿದೆ. ಮುಂಜಾಗ್ರತಾ ಕ್ರಮವಾಗಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ.


ಪೊಲೀಸರು ರಸ್ತೆಯುದ್ದಕ್ಕೂ ಬ್ಯಾರಿಕೇಡ್‌ ಹಾಕಿದ್ದಾರೆ. ವಾಹನ ಸಂಚಾರ ವಿರಳವಾಗಿದ್ದು, ಬಹುತೇಕ ಬಂದ್‌ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ