ಆ್ಯಪ್ನಗರ

ಸರಕಾರಿ ನೌಕರರಿಂದ ಅಂಚೆ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ಸಿಎಆರ್‌ ಮೈದಾನದಲ್ಲಿ ತೆರಯಲಾಗಿದ್ದ ಮತಗಟ್ಟೆಯಲ್ಲಿ ಅಂಚೆ ಮತದಾನ ನಡೆಯಿತು.

Vijaya Karnataka 11 Apr 2019, 5:00 am
ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ಸಿಎಆರ್‌ ಮೈದಾನದಲ್ಲಿ ತೆರಯಲಾಗಿದ್ದ ಮತಗಟ್ಟೆಯಲ್ಲಿ ಅಂಚೆ ಮತದಾನ ನಡೆಯಿತು.
Vijaya Karnataka Web 1004-2-1-MYSPHOTOS-59


12 ಸಾವಿರ ಮಂದಿ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ, ಗೃಹ ರಕ್ಷಕ ದಳದ ಸಿಬ್ಬಂದಿ ಮತ್ತು ಕೆಎಸ್‌ಆರ್‌ಟಿಸಿ ನೌಕರರು ಸೇರಿದಂತೆ ಸರಕಾರಿ ನೌಕರರು ಬ್ಯಾಲೆಟ್‌ ಪೇಪರ್‌ನಲ್ಲಿ ಮತ ಹಾಕುವ ಮೂಲಕ ಅಂಚೆ ಮತದಾನ ಮಾಡಿದರು. ಬೆಳಗ್ಗೆಯಿಂದ ಸಂಜೆಯವರೆಗೂ ಸರಕಾರಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಬ್ಯಾಲೆಟ್‌ ಪೇಪರ್‌ ಪಡೆದು ಮತ ಚಲಾಯಿಸಿದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಪ್ರತಾಪ ಸಿಂಹ ತಮಗೆ ಮತ ನೀಡುವಂತೆ ಮತಯಾಚನೆ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ