ಆ್ಯಪ್ನಗರ

ನಾಳೆ ಮೈಸೂರು ಅರಮನೆ ಪ್ರವೇಶ ನಿರ್ಬಂಧ

ರಾಜವಂಶಸ್ಥೆ ಡಾ.ಪ್ರಮೋದ ದೇವಿ ಒಡೆಯರ್‌ ತಾಯಿ ಪುಟ್ಟರತ್ನಮ್ಮಣಿ ಅವರ ನಿಧನದಿಂದ ವಿಜಯದಶಮಿ ಅ.19ರಂದು ನಡೆಯಬೇಕಿದ್ದ, ರಾಜಮನೆತನದ ಎಲ್ಲಾ ಧಾರ್ಮಿಕ ಕಾರ‍್ಯಕ್ರಮಗಳನ್ನು ಮುಂದೂಡಲಾಗಿತ್ತು.

Vijaya Karnataka 21 Oct 2018, 7:50 am
ಮೈಸೂರು: ಮೈಸೂರು ಅರಮನೆಯಲ್ಲಿ ಅ.22ರಂದು ಧಾರ್ಮಿಕ ಪೂಜಾ ಕೈಂಕರ್ಯ ನಡೆಯುವ ಕಾರಣ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
Vijaya Karnataka Web restrictions on palace entry tomorrow
ನಾಳೆ ಮೈಸೂರು ಅರಮನೆ ಪ್ರವೇಶ ನಿರ್ಬಂಧ


ರಾಜವಂಶಸ್ಥೆ ಡಾ.ಪ್ರಮೋದ ದೇವಿ ಒಡೆಯರ್‌ ತಾಯಿ ಪುಟ್ಟರತ್ನಮ್ಮಣಿ ಅವರ ನಿಧನದಿಂದ ವಿಜಯದಶಮಿ ಅ.19ರಂದು ನಡೆಯಬೇಕಿದ್ದ, ರಾಜಮನೆತನದ ಎಲ್ಲಾ ಧಾರ್ಮಿಕ ಕಾರ‍್ಯಕ್ರಮಗಳನ್ನು ಮುಂದೂಡಲಾಗಿತ್ತು.

ಸೋಮವಾರ ಧಾರ್ಮಿಕ ಪೂಜಾ ಕೈಂಕರ್ಯ, ವಿಜಯೋತ್ಸವ ಸೇರಿದಂತೆ ನಾನಾ ಕಾರ‍್ಯಕ್ರಮ ನಡೆಯಲಿದೆ. ಇದೇ ದಿನ ಕನ್ನಡಿ ತೊಟ್ಟಿಯಲ್ಲಿ ವಜ್ರಮುಷ್ಠಿ ಕಾಳಗ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಒಳಾವರಣವನ್ನು ವೀಕ್ಷಣೆ ಮಾಡುವ ಪ್ರವಾಸಿಗರಿಗೆ ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ