ಆ್ಯಪ್ನಗರ

20 ಮೂಟೆ ಅನ್ನಭಾಗ್ಯ ಅಕ್ಕಿ ವಶ

ವಾಹನದಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಅನ್ನಭಾಗ್ಯ ¿æೂೕಜನೆಯ ಅಕ್ಕಿ ಮೂಟೆಗಳನ್ನು ತಹಸೀಲ್ದಾರ್‌ ನೇತೃತ್ವದ ತಂಡ ದಾಳಿ ನಡೆಸಿ ವಶಕ್ಕೆ ಪಡೆಯಿತು.

Vijaya Karnataka 27 Sep 2019, 1:26 pm
ತಿ.ನರಸೀಪುರ: ವಾಹನದಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಅನ್ನಭಾಗ್ಯ ¿æೂೕಜನೆಯ ಅಕ್ಕಿ ಮೂಟೆಗಳನ್ನು ತಹಸೀಲ್ದಾರ್‌ ನೇತೃತ್ವದ ತಂಡ ದಾಳಿ ನಡೆಸಿ ವಶಕ್ಕೆ ಪಡೆಯಿತು.
Vijaya Karnataka Web rice seized
20 ಮೂಟೆ ಅನ್ನಭಾಗ್ಯ ಅಕ್ಕಿ ವಶ


ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನ ತಹಸೀಲ್ದಾರ್‌ ಪಿ.ಎನ್‌.ನಾಗಪ್ರಶಾಂತ್‌ ನೇತೃತ್ವದಲ್ಲಿ ಆಹಾರ ನಿರೀಕ್ಷಕರು ಹಾಗೂ ಸಿಬ್ಬಂದಿ ಜೆಎಸ್‌ ಎಸ್‌ ಸಮುದಾಯ ಭವನ ಬಳಿ ವಾಹನವನ್ನು ಪರಿಶೀಲಿಸಿದಾಗ ಪಡಿತರ ಚೀಟಿಯ ಅನ್ನಭಾಗ್ಯ ¿æೂೕಜನೆಯಡಿಯ ಸುಮಾರು 20 ಮೂಟೆ ಅಕ್ಕಿ ಪತ್ತೆಯಾಗಿದೆ. ಆದರೆ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ ಮೂಟೆಗಳನ್ನು ತಹಸೀಲ್ದಾರ್‌ ವಶಕ್ಕೆ ಪಡೆದು ಎಪಿಎಂಸಿ ಗೋದಾಮಿಗೆ ಸಾಗಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಹಾರ ನಿರೀಕ್ಷಕ ಕಂಠೀರವ ಅವರು ಪಟ್ಟಣದ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ