ಆ್ಯಪ್ನಗರ

ಕೊಡಗಿಗೆ ಶಾಸಕ ತನ್ವೀರ್‌ಸೇಠ್‌ ಅನುದಾನದಲ್ಲಿ 25 ಲಕ್ಷ ರೂ.

ಕೊಡಗು ಜಿಲ್ಲೆಯ ಪುನರ್‌ ನಿರ್ಮಾಣಕ್ಕಾಗಿ ಇಲ್ಲಿನ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್‌ ಸೇಠ್‌ ಅವರು ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ 25 ಲಕ್ಷ ರೂ. ನೀಡಿದ್ದಾರೆ.

Vijaya Karnataka 14 Nov 2018, 5:00 am
ಮೈಸೂರು : ಕೊಡಗು ಜಿಲ್ಲೆಯ ಪುನರ್‌ ನಿರ್ಮಾಣಕ್ಕಾಗಿ ಇಲ್ಲಿನ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್‌ ಸೇಠ್‌ ಅವರು ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ 25 ಲಕ್ಷ ರೂ. ನೀಡಿದ್ದಾರೆ.
Vijaya Karnataka Web rs 25 lakh was sanctioned by mla tanvir seth for kodagu
ಕೊಡಗಿಗೆ ಶಾಸಕ ತನ್ವೀರ್‌ಸೇಠ್‌ ಅನುದಾನದಲ್ಲಿ 25 ಲಕ್ಷ ರೂ.


ಮೈಸೂರು ಜಿಲ್ಲಾಧಿಕಾರಿಗೆ ಈ ಕುರಿತು ಮಂಗಳವಾರ ಪತ್ರ ಬರೆದಿರುವ ತನ್ವೀರ್‌ ಸೇಠ್‌ ಅವರು, ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ತಮ್ಮ ಅನುದಾನದಲ್ಲಿ 25 ಲಕ್ಷ ರೂಪಾಯಿಯನ್ನು ಕೊಡಗು ಜಿಲ್ಲೆಯ ಪುನರ್‌ ನಿರ್ಮಾಣಕ್ಕಾಗಿ ವರ್ಗಾಯಿಸಬೇಕೆಂದು ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ