ಆ್ಯಪ್ನಗರ

ಕಳ್ಳರಿಂದ ಗಂಧದ ಮರ ಕಟಾವು

ಕುಕ್ಕರಹಳ್ಳಿ ಕೆರೆ ಅರಣ್ಯ ವ್ಯಾಪ್ತಿಯಲ್ಲಿ ಕಳ್ಳರು ಗಂಧದ ಮರ ಕಟಾವು ಮಾಡಿ ಪರಾರಿಯಾಗಿದ್ದಾರೆ.

Vijaya Karnataka Web 2 Jul 2018, 12:40 pm
ಮೈಸೂರು: ಕುಕ್ಕರಹಳ್ಳಿ ಕೆರೆ ಅರಣ್ಯ ವ್ಯಾಪ್ತಿಯಲ್ಲಿ ಕಳ್ಳರು ಗಂಧದ ಮರ ಕಟಾವು ಮಾಡಿ ಪರಾರಿಯಾಗಿದ್ದಾರೆ. ಬೆಳಗ್ಗೆ ವಾಯು ವಿಹಾರಿಗಳು ಆಗಮಿಸಿದಾಗ ವಿಷಯ ಬೆಳಕಿಗೆ ಬಂದಿದೆ.
Vijaya Karnataka Web tree cut


ಗಂಧದ ತೈಲ ತಯಾರಿಸುವ ಭಾಗವನ್ನು ಮಾತ್ರ ಕಳ್ಳರು ಹೊತ್ತೊಯ್ದಿದ್ದಾರೆ. ಕುಕ್ಕರಹಳ್ಳಿ ಕೆರೆಗೆ ಸುತ್ತಲೂ ಕಾವಲುಗಾರರಿದ್ದರೂ ಗಂಧದ ಮರ ಕಳವಾಗಿದೆ.

ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಜಯಲಕ್ಷ್ಮೀಪುರಂ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ