ಆ್ಯಪ್ನಗರ

ವಿಶ್ವನಾಥ್‌ ಮನೆಗೆ ಭದ್ರತೆ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹುಣಸೂರು ಕ್ಷೇತ್ರದ ಜಾ.ದಳ ಶಾಸಕ ಎಚ್‌.ವಿಶ್ವನಾಥ್‌ ಅವರ ಕೃಷ್ಣರಾಜನಗರ ಪಟ್ಟಣದ ನಿವಾಸಕ್ಕೆ ಪೊಲೀಸ್‌ ಭದ್ರತೆ ಹಾಕಲಾಗಿದೆ.

Vijaya Karnataka 8 Jul 2019, 5:00 am
ಕೃಷ್ಣರಾಜನಗರ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹುಣಸೂರು ಕ್ಷೇತ್ರದ ಜಾ.ದಳ ಶಾಸಕ ಎಚ್‌.ವಿಶ್ವನಾಥ್‌ ಅವರ ಕೃಷ್ಣರಾಜನಗರ ಪಟ್ಟಣದ ನಿವಾಸಕ್ಕೆ ಪೊಲೀಸ್‌ ಭದ್ರತೆ ಹಾಕಲಾಗಿದೆ.
Vijaya Karnataka Web security at mla h vishwanath home
ವಿಶ್ವನಾಥ್‌ ಮನೆಗೆ ಭದ್ರತೆ


ಸರಕಾರದ ವಿರುದ್ಧ ಬಂಡಾಯ ಎದ್ದಿರುವ ಶಾಸಕರಲ್ಲಿ ಎಚ್‌.ವಿಶ್ವನಾಥ್‌ ಪ್ರಮುಖರಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹುಣಸೂರಿನಲ್ಲಿ ಅಣಕ ಶವಯಾತ್ರೆ ನಡೆಸುವ ಬಗ್ಗೆ ವಿಚಾರ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್‌ ಸಿಬ್ಬಂದಿಯೊಬ್ಬರನ್ನು ನಿಯೋಜಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ