ಆ್ಯಪ್ನಗರ

ಬಸ್‌ನಿಂದ ಬಿದ್ದು ಮಹಿಳೆ ಸಾವು

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

Vijaya Karnataka 1 Sep 2019, 5:00 am
ಮೈಸೂರು: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
Vijaya Karnataka Web woman dies after falling from bus
ಬಸ್‌ನಿಂದ ಬಿದ್ದು ಮಹಿಳೆ ಸಾವು


ಮಂಚೇಗೌಡನಕೊಪ್ಪಲಿನ ನಿವಾಸಿ ಕೋಮಲಾವತಿ (41) ಮೃತರು.

ಇವರು ಶುಕ್ರವಾರ ಹುಣಸೂರಿನಿಂದ-ಮೈಸೂರಿಗೆ ಪ್ರಯಾಣಿಸುತ್ತಿದ್ದು, ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲಕ ಬಸ್‌ ಚಾಲನೆ ಮಾಡಿಕೊಂಡು ಬಂದಿದ್ದಾರೆ. ನಿರ್ವಾಹಕ ಬಸ್ಸಿನ ಹಿಂಬದಿಯ ಬಾಗಿಲನ್ನು ಹಾಕದೆ ನಿರ್ಲಕ್ಷ ತೆ ತೋರಿದ್ದು, ಪರಿಣಾಮ ಬಾಗಿಲ ಬಳಿಯ ಸೀಟ್‌ನಲ್ಲಿ ಕುಳಿತಿದ್ದ ಕೋಮಲಾವತಿ ಅವರು ಕಿರ್ಲೋಸ್ಕರ್‌ ಜಂಕ್ಷ ನ್‌ ಹತ್ತಿರ ಬಸ್ಸಿನಿಂದ ಹೊರಕ್ಕೆ ರಸ್ತೆಯ ಮೇಲೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷ ಣ ಇವರನ್ನು ಕೆ.ಆರ್‌.ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಿತಾದರೂ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ವಿವಿ ಪುರಂ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ